AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು
MiG-29K ಯುದ್ಧ ವಿಮಾನ
TV9 Web
| Edited By: |

Updated on:Oct 12, 2022 | 12:25 PM

Share

ಗೋವಾ: ನೌಕಾ ಪಡೆಯ MiG-29K ಯುದ್ಧ ವಿಮಾನ (Fighter Jet) ಗೋವಾದಿಂದ ಹೊರಡುವ ವೇಳೆ ಪತನವಾಗಿದ್ದು, ಪೈಲಟ್‌ ಸುರಕ್ಷಿತವಾಗಿ ಹೊರಕ್ಕೆ ಬಂದಿದ್ದಾರೆ. ನೌಕಾ ಪಡೆಯ MiG-29K ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ  ಇಂದು ಗೋವಾದ (Goa) ಬಳಿ MiG-29K ಯುದ್ಧ ವಿಮಾನ ಪತನಗೊಂಡಿದೆ.

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು. ಈ ವೇಳೆ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೈಲಟ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ ₹ 27 ಕೋಟಿ ಮೌಲ್ಯದ ವಜ್ರಖಚಿತ ಚಿನ್ನದ ವಾಚ್ ವಶ

MiG 29K ವಿಮಾನವು ಅತ್ಯಾಧುನಿಕ, ವಾಯು ಪ್ರಾಬಲ್ಯದ ಫೈಟರ್ ಜೆಟ್ ಆಗಿದ್ದು, ಸುಮಾರು 2000 kmph ಗರಿಷ್ಠ ವೇಗವನ್ನು ಹೊಂದಿದೆ. ಇದು 65,000 ಅಡಿಗಿಂತಲೂ ಎತ್ತರಕ್ಕೆ ಏರುವ ಸಾಮರ್ಥ್ಯ ಹೊಂದಿದೆ. ಈ ಘಟನೆಯ ಹಿಂದಿನ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ.

2020ರಲ್ಲಿ, ಭಾರತೀಯ ನೌಕಾಪಡೆಯ ಪೈಲಟ್ ನಿಶಾಂತ್ ಸಿಂಗ್ ಅವರು ತಮ್ಮ MiG-29K ಯುದ್ಧ ವಿಮಾನ ಅರೇಬಿಯನ್ ಸಮುದ್ರದಲ್ಲಿ ಪತನಗೊಂಡು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Wed, 12 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ