AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು.

Breaking News: ಗೋವಾ ಬಳಿ MiG-29K ಯುದ್ಧ ವಿಮಾನ ಪತನ; ಪೈಲಟ್‌ ಪ್ರಾಣಾಪಾಯದಿಂದ ಪಾರು
MiG-29K ಯುದ್ಧ ವಿಮಾನ
TV9 Web
| Edited By: |

Updated on:Oct 12, 2022 | 12:25 PM

Share

ಗೋವಾ: ನೌಕಾ ಪಡೆಯ MiG-29K ಯುದ್ಧ ವಿಮಾನ (Fighter Jet) ಗೋವಾದಿಂದ ಹೊರಡುವ ವೇಳೆ ಪತನವಾಗಿದ್ದು, ಪೈಲಟ್‌ ಸುರಕ್ಷಿತವಾಗಿ ಹೊರಕ್ಕೆ ಬಂದಿದ್ದಾರೆ. ನೌಕಾ ಪಡೆಯ MiG-29K ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ  ಇಂದು ಗೋವಾದ (Goa) ಬಳಿ MiG-29K ಯುದ್ಧ ವಿಮಾನ ಪತನಗೊಂಡಿದೆ.

MiG 29K ಯುದ್ಧ ವಿಮಾನವು ಬೇಸ್‌ಗೆ ಮರಳುತ್ತಿರುವಾಗ ತಾಂತ್ರಿಕ ದೋಷದಿಂದ ಗೋವಾದ ಸಮುದ್ರದ ಮೇಲೆ ಪತನಗೊಂಡಿತು. ಈ ವೇಳೆ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೈಲಟ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ ದುಬೈ ಪ್ರಯಾಣಿಕನಿಂದ ₹ 27 ಕೋಟಿ ಮೌಲ್ಯದ ವಜ್ರಖಚಿತ ಚಿನ್ನದ ವಾಚ್ ವಶ

MiG 29K ವಿಮಾನವು ಅತ್ಯಾಧುನಿಕ, ವಾಯು ಪ್ರಾಬಲ್ಯದ ಫೈಟರ್ ಜೆಟ್ ಆಗಿದ್ದು, ಸುಮಾರು 2000 kmph ಗರಿಷ್ಠ ವೇಗವನ್ನು ಹೊಂದಿದೆ. ಇದು 65,000 ಅಡಿಗಿಂತಲೂ ಎತ್ತರಕ್ಕೆ ಏರುವ ಸಾಮರ್ಥ್ಯ ಹೊಂದಿದೆ. ಈ ಘಟನೆಯ ಹಿಂದಿನ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ.

2020ರಲ್ಲಿ, ಭಾರತೀಯ ನೌಕಾಪಡೆಯ ಪೈಲಟ್ ನಿಶಾಂತ್ ಸಿಂಗ್ ಅವರು ತಮ್ಮ MiG-29K ಯುದ್ಧ ವಿಮಾನ ಅರೇಬಿಯನ್ ಸಮುದ್ರದಲ್ಲಿ ಪತನಗೊಂಡು ಮೃತಪಟ್ಟಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:44 am, Wed, 12 October 22

Follow Us
Web contact
Web contact

TV9 Kannada

Read More
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!