AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕದ್ದು..ಕದ್ದು ಕಣ್ಣು ಹೊಡೆದು ಕ್ಯಾಮರಾಕ್ಕೆ ಪೋಸ್​ ಕೊಟ್ಟ ವಧು; ವರನಿಗೇನೂ ಗೊತ್ತೇ ಆಗ್ಲಿಲ್ಲ !

ವಧು-ವರ ಅಕ್ಕಪಕ್ಕ ಕುಳಿತಿರುತ್ತಾರೆ. ಏನೋ ಸಂಪ್ರದಾಯ ನಡೆಯುತ್ತಿರುತ್ತದೆ. ವಧುವಿನ ಬಲಭಾಗಕ್ಕೊಂದು ಕ್ಯಾಮರಾ ಇರುತ್ತದೆ. ಅದನ್ನು ಗಮನಿಸಿದ ವಧು ಅದಕ್ಕೆ ಚೆಂದನೆಯ ಪೋಸ್​ ಕೊಡುತ್ತಾಳೆ.

Viral Video: ಕದ್ದು..ಕದ್ದು ಕಣ್ಣು ಹೊಡೆದು ಕ್ಯಾಮರಾಕ್ಕೆ ಪೋಸ್​ ಕೊಟ್ಟ ವಧು; ವರನಿಗೇನೂ ಗೊತ್ತೇ ಆಗ್ಲಿಲ್ಲ !
ಕ್ಯಾಮರಾಕ್ಕೆ ಸಖತ್​ ಪೋಸ್​ ನೀಡಿದ ವಧು
TV9 Web
| Edited By: |

Updated on: Jun 07, 2021 | 11:07 AM

Share

ಕೊರೊನಾ ವೈರಸ್​ ಜನಜೀವನದ ಮೇಲೆ ತುಂಬ ವ್ಯತಿರಿಕ್ತ ಪ್ರಭಾವ ಬೀರಿದೆ. ಹಾಗೇ ಮದುವೆ ಕಾರ್ಯಕ್ರಮಗಳನ್ನೂ ಅದ್ದೂರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಮದುವೆಗಳಲ್ಲಿ ತುಂಬ ಸಂಖ್ಯೆಯಲ್ಲಿ ಅತಿಥಿಗಳು ಭಾಗವಹಿಸುವಂತಿಲ್ಲ ಎಂದು ನಿರ್ಬಂಧವನ್ನೂ ಹೇರಲಾಗಿದೆ. ಅದರ ಅನ್ವಯ ವಧು-ವರರ ಆಪ್ತರು ಮಾತ್ರ ವಿವಾಹದಲ್ಲಿ ಇರುವಂತಾಗಿದೆ. ಅದೆಲ್ಲ ಬಿಡಿ..ಈಗೊಂದು ಮದುವೆಯ ವಿಡಿಯೋ ವೈರಲ್​ ಆಗಿದ್ದು, ಅದನ್ನು ನೋಡಿದರೆ ನಿಮಗೂ ಖುಷಿಯಾಗುತ್ತದೆ.

ಇದು ವಧು ಕ್ಯಾಮರಾಕ್ಕೆ ಕದ್ದು ಪೋಸ್​ ಕೊಡುವ ವಿಡಿಯೋ. ವಧು-ವರ ಅಕ್ಕಪಕ್ಕ ಕುಳಿತಿರುತ್ತಾರೆ. ಏನೋ ಸಂಪ್ರದಾಯ ನಡೆಯುತ್ತಿರುತ್ತದೆ. ವಧುವಿನ ಬಲಭಾಗಕ್ಕೊಂದು ಕ್ಯಾಮರಾ ಇರುತ್ತದೆ. ಅದನ್ನು ಗಮನಿಸಿದ ವಧು ಅದಕ್ಕೆ ಚೆಂದನೆಯ ಪೋಸ್​ ಕೊಡುತ್ತಾಳೆ. ವಿಕ್ಟರಿ ಮಾರ್ಕ್​ ತೋರಿಸಿ, ಕಣ್ಣು ಹೊಡೆದು ಕದ್ದು ಪೋಸ್​ ಕೊಡುವ ಅಂದವನ್ನು ನೀವು ಈ ವಿಡಿಯೋದಲ್ಲೇ ನೋಡಬೇಕು. ಅಷ್ಟರಲ್ಲಿ ವರ ಕೂಡ ಈ ಕಡೆ ತಿರುಗುತ್ತಾನೆ. ಆದರೆ ಆತನಿಗೇ ಏನೂ ಗೊತ್ತಾಗಲಿಲ್ಲ..ಕ್ಯಾಮರಾವನ್ನು ನೋಡಲಿಲ್ಲ.

ವಧುವಿನ ಪೋಸ್​​ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈಕೆ ಸಖತ್​ ಬೋಲ್ಡ್​ ಮದುಮಗಳು ಎಂದು ಕಾಮೆಂಟ್​​ಗಳನ್ನು ಹಾಕಿದ್ದಾರೆ. official_niranjanm87 ಎಂಬ ಇನ್​​ಸ್ಟಾಗ್ರಾಂ ಅಕೌಂಟ್​​ನಲ್ಲಿ ಶೇರ್​ ಆಗಿದೆ. 2 ಸಾವಿರಕ್ಕೂ ಅಧಿಕ ಲೈಕ್ಸ್​​ಗಳು ಬಂದಿದ್ದು, ಅನೇಕರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ನ್ಯೂಸ್​ ಓದುವಾಗ ಶಾರ್ಟ್ಸ್​ ಧರಿಸಿ ಕುಳಿತ ನ್ಯೂಸ್​ ಆ್ಯಂಕರ್​​! ವಿಡಿಯೋ ವೈರಲ್

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್