AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕದ್ದು..ಕದ್ದು ಕಣ್ಣು ಹೊಡೆದು ಕ್ಯಾಮರಾಕ್ಕೆ ಪೋಸ್​ ಕೊಟ್ಟ ವಧು; ವರನಿಗೇನೂ ಗೊತ್ತೇ ಆಗ್ಲಿಲ್ಲ !

ವಧು-ವರ ಅಕ್ಕಪಕ್ಕ ಕುಳಿತಿರುತ್ತಾರೆ. ಏನೋ ಸಂಪ್ರದಾಯ ನಡೆಯುತ್ತಿರುತ್ತದೆ. ವಧುವಿನ ಬಲಭಾಗಕ್ಕೊಂದು ಕ್ಯಾಮರಾ ಇರುತ್ತದೆ. ಅದನ್ನು ಗಮನಿಸಿದ ವಧು ಅದಕ್ಕೆ ಚೆಂದನೆಯ ಪೋಸ್​ ಕೊಡುತ್ತಾಳೆ.

Viral Video: ಕದ್ದು..ಕದ್ದು ಕಣ್ಣು ಹೊಡೆದು ಕ್ಯಾಮರಾಕ್ಕೆ ಪೋಸ್​ ಕೊಟ್ಟ ವಧು; ವರನಿಗೇನೂ ಗೊತ್ತೇ ಆಗ್ಲಿಲ್ಲ !
ಕ್ಯಾಮರಾಕ್ಕೆ ಸಖತ್​ ಪೋಸ್​ ನೀಡಿದ ವಧು
TV9 Web
| Edited By: |

Updated on: Jun 07, 2021 | 11:07 AM

Share

ಕೊರೊನಾ ವೈರಸ್​ ಜನಜೀವನದ ಮೇಲೆ ತುಂಬ ವ್ಯತಿರಿಕ್ತ ಪ್ರಭಾವ ಬೀರಿದೆ. ಹಾಗೇ ಮದುವೆ ಕಾರ್ಯಕ್ರಮಗಳನ್ನೂ ಅದ್ದೂರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಮದುವೆಗಳಲ್ಲಿ ತುಂಬ ಸಂಖ್ಯೆಯಲ್ಲಿ ಅತಿಥಿಗಳು ಭಾಗವಹಿಸುವಂತಿಲ್ಲ ಎಂದು ನಿರ್ಬಂಧವನ್ನೂ ಹೇರಲಾಗಿದೆ. ಅದರ ಅನ್ವಯ ವಧು-ವರರ ಆಪ್ತರು ಮಾತ್ರ ವಿವಾಹದಲ್ಲಿ ಇರುವಂತಾಗಿದೆ. ಅದೆಲ್ಲ ಬಿಡಿ..ಈಗೊಂದು ಮದುವೆಯ ವಿಡಿಯೋ ವೈರಲ್​ ಆಗಿದ್ದು, ಅದನ್ನು ನೋಡಿದರೆ ನಿಮಗೂ ಖುಷಿಯಾಗುತ್ತದೆ.

ಇದು ವಧು ಕ್ಯಾಮರಾಕ್ಕೆ ಕದ್ದು ಪೋಸ್​ ಕೊಡುವ ವಿಡಿಯೋ. ವಧು-ವರ ಅಕ್ಕಪಕ್ಕ ಕುಳಿತಿರುತ್ತಾರೆ. ಏನೋ ಸಂಪ್ರದಾಯ ನಡೆಯುತ್ತಿರುತ್ತದೆ. ವಧುವಿನ ಬಲಭಾಗಕ್ಕೊಂದು ಕ್ಯಾಮರಾ ಇರುತ್ತದೆ. ಅದನ್ನು ಗಮನಿಸಿದ ವಧು ಅದಕ್ಕೆ ಚೆಂದನೆಯ ಪೋಸ್​ ಕೊಡುತ್ತಾಳೆ. ವಿಕ್ಟರಿ ಮಾರ್ಕ್​ ತೋರಿಸಿ, ಕಣ್ಣು ಹೊಡೆದು ಕದ್ದು ಪೋಸ್​ ಕೊಡುವ ಅಂದವನ್ನು ನೀವು ಈ ವಿಡಿಯೋದಲ್ಲೇ ನೋಡಬೇಕು. ಅಷ್ಟರಲ್ಲಿ ವರ ಕೂಡ ಈ ಕಡೆ ತಿರುಗುತ್ತಾನೆ. ಆದರೆ ಆತನಿಗೇ ಏನೂ ಗೊತ್ತಾಗಲಿಲ್ಲ..ಕ್ಯಾಮರಾವನ್ನು ನೋಡಲಿಲ್ಲ.

ವಧುವಿನ ಪೋಸ್​​ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈಕೆ ಸಖತ್​ ಬೋಲ್ಡ್​ ಮದುಮಗಳು ಎಂದು ಕಾಮೆಂಟ್​​ಗಳನ್ನು ಹಾಕಿದ್ದಾರೆ. official_niranjanm87 ಎಂಬ ಇನ್​​ಸ್ಟಾಗ್ರಾಂ ಅಕೌಂಟ್​​ನಲ್ಲಿ ಶೇರ್​ ಆಗಿದೆ. 2 ಸಾವಿರಕ್ಕೂ ಅಧಿಕ ಲೈಕ್ಸ್​​ಗಳು ಬಂದಿದ್ದು, ಅನೇಕರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ನ್ಯೂಸ್​ ಓದುವಾಗ ಶಾರ್ಟ್ಸ್​ ಧರಿಸಿ ಕುಳಿತ ನ್ಯೂಸ್​ ಆ್ಯಂಕರ್​​! ವಿಡಿಯೋ ವೈರಲ್

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ