Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಬಳಿಕ ಬಯಲಾಯ್ತು ಹುಡುಗನ ಪ್ರೇಮಕಥೆ; ಮದುಮಗನ ಕೆನ್ನೆಗೆ ಬಾರಿಸಿಯೇ ಬಿಟ್ಟಳು ವಧು

ವರ ಈ ಹಿಂದೆ ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಷಯವೊಂದು ಬೆಳಕಿಗೆ ಬಂದಿದೆ. ಹಾಗಾಗಿ ವಧು, ವರನಿಗೆ ಕಪಾಳಮೋಕ್ಷ ಮಾಡಿ ತನ್ನ ಹೆತ್ತವರ ಬಳಿ ಹಿಂತಿರುಗಿದ್ದಾಳೆ ಎಂಬ ಕಾರಣ ವರದಿಯಾಗಿದೆ.

ಮದುವೆಯ ಬಳಿಕ ಬಯಲಾಯ್ತು ಹುಡುಗನ ಪ್ರೇಮಕಥೆ; ಮದುಮಗನ ಕೆನ್ನೆಗೆ  ಬಾರಿಸಿಯೇ ಬಿಟ್ಟಳು ವಧು
ಪ್ರಾತಿನಿಧಿಕ
Follow us
TV9 Web
| Updated By: shruti hegde

Updated on: Jun 24, 2021 | 1:01 PM

ಉತ್ತರ ಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಜನರು ದಿಗ್ಭ್ರಮೆಗೊಳಗಾಗುವಂತೆ ಮಾಡಿದೆ. ಈಗತಾನೇ ಮದುವೆಯಾಗಿ ಮನೆಗೆ ಪ್ರವೇಶಿಸುತ್ತಿರುವ ವಧು, ವರನಿಗೆ ಕಪಾಳಮೋಕ್ಷ ಮಾಡಿ ತನ್ನ ಹೆತ್ತ ಮನೆಗೆ ಹಿಂತಿರುಗಿದ ಘಟನೆ ನಡೆದಿದೆ. ವಿಷಯ ಪೋಷಕರಿಗೆ ಗೊತ್ತಾಗುತ್ತಿದ್ದಂದತೆಯೇ ಪೊಲೀಸರಿಗೆ ನಡೆದ ಘಟನೆಯ ಕುರಿತಾಗಿ ತಿಳಿಸಲಾಗಿದೆ. ಪೊಲೀಸರು ಈ ಕುರಿತಂತೆ ಸಮಾಲೋಚನೆ ನಡೆಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ.

ಪೊಲೀಸರ ಪ್ರಕಾರ ಘಟನೆ ಜೌನ್​ಪುರ ಲಾವಯಾನ್​​ ಗ್ರಾಮದಲ್ಲಿ ನಡೆದಿದೆ. ನವ ಜೋಡಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆದಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, ವರ ಈ ಹಿಂದೆ ಬೇರೆ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಷಯವೊಂದು ಬೆಳಕಿಗೆ ಬಂದಿದೆ. ಹಾಗಾಗಿ ವಧು, ವರನಿಗೆ ಕಪಾಳಮೋಕ್ಷ ಮಾಡಿ ತನ್ನ ಹೆತ್ತವರ ಬಳಿ ಹಿಂತಿರುಗಿದ್ದಾಳೆ ಎಂಬ ಕಾರಣ ವರದಿಯಾಗಿದೆ.

ವರನ ಮೆರೆವಣಿಗೆ ವಧುವಿನ ಮನೆಗೆ ತಲುಪಿದಾಗ ಯಾವುದೇ ವಿಷಯ ತಿಳಿದಿರಲಿಲ್ಲ. ಮರುದಿನ ವಧುವನ್ನು ವರನ ಮನೆಗೆ ಸ್ವಾಗತಿಸುವ ನಿಟ್ಟಿನಲ್ಲಿ ನವ ಜೋಡಿಗಳನ್ನು ವರನ ಮನೆಗೆ ಕರೆದೊಯ್ಯುವ ವೇಳೆ ಕಪಾಳಮೋಕ್ಷ ಮಾಡಿದ್ದಾಳೆ. ಜತೆಗೆ ತನ್ನ ಹೆತ್ತವರ ಬಳಿ ಓಡಿ ಹೋಗಿದ್ದಾಳೆ.

ಈ ಹಿಂದೆ ಕೂಡಾ ಇದೇ ರೀತಿಯ ಘಟನೆಯೊಂದು ಬೆಳಕಿಗೆ ಬಂದಿತ್ತು. ಕೋಪಗೊಂಡ ವರನು ತನ್ನ ಹೆಂಡತಿಗೆ ಕಪಾಳಮೋಕ್ಷ ಮಾಡಿದ್ದನು. ವಧುವಿನ ಸಂಬಂಧಿಕರು ವರ, ಕಪಾಳಮೋಕ್ಷ ಮಾಡಿರುವುದನ್ನು ವಿರೋಧಿಸಿದ್ದರು. ಘಟನೆಯಿಂದ ವರ ಮತ್ತು ವಧುವಿನ ಕುಟುಂಬಸ್ಥರ ನಡುವೆ ಜಗಳ ಏರ್ಪಟ್ಟಿತ್ತು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೂಲಂಕುಶ ಪರಿಶೀಲನೆ ನಡೆಸಿದ್ದರು. ಇದೇ ತೆರೆನಾದ ಘಟನೆಯೊಂದು ಇದೀಗ ನಡೆದಿದೆ.

ಇದನ್ನೂ ಓದಿ:

Viral video: ವಿವಾಹವಾಗುವ ಉತ್ಸಾಹದಲ್ಲಿ ಮದುಮಗ! ಬರಿಗಾಲಿನಲ್ಲಿಯೇ ರಸ್ತೆಯಲ್ಲಿ ಸಕತ್​ ಡಾನ್ಸ್

Viral Video: ಮದುವೆ ಮಂಟಪದಲ್ಲೇ ಸಿಟ್ಟಿಗೆದ್ದ ಹುಡುಗಿ; ಮದುಮಗನ ಮುಖಕ್ಕೆ ಸ್ವೀಟ್ ಎಸೆದು ಆಕ್ರೋಶ! ವಿಡಿಯೋ ವೈರಲ್

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ