AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ನಡು ರಸ್ತೆಯಲ್ಲಿ ದೊಡ್ಡ ಕಾರಿನ ಮೇಲೆ ನಿಂತುಕೊಂಡು ಸಂಚರಿಸುವ ಸಾಹಸ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ಬಂದರು. ಇದೀಗ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!
ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 13, 2024 | 12:24 PM

Share

ಸಹರಾನ್‌ಪುರ, ಮಾರ್ಚ್ 13: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋವೊಂದು ರಾಷ್ಟ್ರೀಯ ಹೆದ್ದಾರಿಯೊಂದರ ಎಸ್‌ಯುವಿ ವಾಹನವೊಂದರ ಮೇಲೆ ವರಮಹಾಶಯ ಮದುವೆಯ ಧರಿಸು ಧರಿಸಿ, ಬಹುತೇಕ ಪ್ರತಿಮೆಯಂತೆ ನಿಂತು ವೈಭವೋಪೇತವಾಗಿ ಸಾಗಿದ್ದಾನೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಮದುವೆಯ ಸಂದರ್ಭದಲ್ಲಿ ವರ ತನ್ನ ಕಾರಿನ ಮೇಲೆ ನಿಂತು ಸಾಗಿದ್ದಾನೆ. ಅದ ಕಂಡು ಸ್ಥಳಕ್ಕೆ ಬಂದ ಪೊಲೀಸರು ಎಸ್‌ಯುವಿ ( SUV) ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಅಂಕಿತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ನಿನ್ನೆ ಮಂಗಳವಾರ ಸಹರಾನ್‌ಪುರದ (Saharanpur) ಭೈಲಾ ಗ್ರಾಮದಿಂದ ಮೀರತ್‌ನ ಕುಶಾವಲಿ ಗ್ರಾಮದಲ್ಲಿದ್ದ ವಧುವಿನ ಮನೆಗೆ ಮೆರವಣಿಗೆಯಲ್ಲಿ ಹೋಗುತ್ತಿದ್ದರು. ಅಷ್ಟೇ ಅಲ್ಲ; ಅಂಕಿತ್ ವಾಹನದ ಮೇಲೆ ನಿಂತಿದ್ದು, ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತನ ಫೋಟೋಗಳನ್ನು ಕ್ಲಿಕ್ಕಿಸಲು ಡ್ರೋನ್ ಬಳಸಲಾಗುತ್ತಿತ್ತು. ಅದಕ್ಕೂ ಪೊಲೀಸರು ಕಡಿವಾಣ ಹಾಕಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ