AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ನಡು ರಸ್ತೆಯಲ್ಲಿ ದೊಡ್ಡ ಕಾರಿನ ಮೇಲೆ ನಿಂತುಕೊಂಡು ಸಂಚರಿಸುವ ಸಾಹಸ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ಬಂದರು. ಇದೀಗ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!
ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ
ಸಾಧು ಶ್ರೀನಾಥ್​
|

Updated on: Mar 13, 2024 | 12:24 PM

Share

ಸಹರಾನ್‌ಪುರ, ಮಾರ್ಚ್ 13: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋವೊಂದು ರಾಷ್ಟ್ರೀಯ ಹೆದ್ದಾರಿಯೊಂದರ ಎಸ್‌ಯುವಿ ವಾಹನವೊಂದರ ಮೇಲೆ ವರಮಹಾಶಯ ಮದುವೆಯ ಧರಿಸು ಧರಿಸಿ, ಬಹುತೇಕ ಪ್ರತಿಮೆಯಂತೆ ನಿಂತು ವೈಭವೋಪೇತವಾಗಿ ಸಾಗಿದ್ದಾನೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಮದುವೆಯ ಸಂದರ್ಭದಲ್ಲಿ ವರ ತನ್ನ ಕಾರಿನ ಮೇಲೆ ನಿಂತು ಸಾಗಿದ್ದಾನೆ. ಅದ ಕಂಡು ಸ್ಥಳಕ್ಕೆ ಬಂದ ಪೊಲೀಸರು ಎಸ್‌ಯುವಿ ( SUV) ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಅಂಕಿತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ನಿನ್ನೆ ಮಂಗಳವಾರ ಸಹರಾನ್‌ಪುರದ (Saharanpur) ಭೈಲಾ ಗ್ರಾಮದಿಂದ ಮೀರತ್‌ನ ಕುಶಾವಲಿ ಗ್ರಾಮದಲ್ಲಿದ್ದ ವಧುವಿನ ಮನೆಗೆ ಮೆರವಣಿಗೆಯಲ್ಲಿ ಹೋಗುತ್ತಿದ್ದರು. ಅಷ್ಟೇ ಅಲ್ಲ; ಅಂಕಿತ್ ವಾಹನದ ಮೇಲೆ ನಿಂತಿದ್ದು, ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತನ ಫೋಟೋಗಳನ್ನು ಕ್ಲಿಕ್ಕಿಸಲು ಡ್ರೋನ್ ಬಳಸಲಾಗುತ್ತಿತ್ತು. ಅದಕ್ಕೂ ಪೊಲೀಸರು ಕಡಿವಾಣ ಹಾಕಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ