AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ನಡು ರಸ್ತೆಯಲ್ಲಿ ದೊಡ್ಡ ಕಾರಿನ ಮೇಲೆ ನಿಂತುಕೊಂಡು ಸಂಚರಿಸುವ ಸಾಹಸ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ಬಂದರು. ಇದೀಗ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!
ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ
ಸಾಧು ಶ್ರೀನಾಥ್​
|

Updated on: Mar 13, 2024 | 12:24 PM

Share

ಸಹರಾನ್‌ಪುರ, ಮಾರ್ಚ್ 13: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋವೊಂದು ರಾಷ್ಟ್ರೀಯ ಹೆದ್ದಾರಿಯೊಂದರ ಎಸ್‌ಯುವಿ ವಾಹನವೊಂದರ ಮೇಲೆ ವರಮಹಾಶಯ ಮದುವೆಯ ಧರಿಸು ಧರಿಸಿ, ಬಹುತೇಕ ಪ್ರತಿಮೆಯಂತೆ ನಿಂತು ವೈಭವೋಪೇತವಾಗಿ ಸಾಗಿದ್ದಾನೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಮದುವೆಯ ಸಂದರ್ಭದಲ್ಲಿ ವರ ತನ್ನ ಕಾರಿನ ಮೇಲೆ ನಿಂತು ಸಾಗಿದ್ದಾನೆ. ಅದ ಕಂಡು ಸ್ಥಳಕ್ಕೆ ಬಂದ ಪೊಲೀಸರು ಎಸ್‌ಯುವಿ ( SUV) ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಅಂಕಿತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ನಿನ್ನೆ ಮಂಗಳವಾರ ಸಹರಾನ್‌ಪುರದ (Saharanpur) ಭೈಲಾ ಗ್ರಾಮದಿಂದ ಮೀರತ್‌ನ ಕುಶಾವಲಿ ಗ್ರಾಮದಲ್ಲಿದ್ದ ವಧುವಿನ ಮನೆಗೆ ಮೆರವಣಿಗೆಯಲ್ಲಿ ಹೋಗುತ್ತಿದ್ದರು. ಅಷ್ಟೇ ಅಲ್ಲ; ಅಂಕಿತ್ ವಾಹನದ ಮೇಲೆ ನಿಂತಿದ್ದು, ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತನ ಫೋಟೋಗಳನ್ನು ಕ್ಲಿಕ್ಕಿಸಲು ಡ್ರೋನ್ ಬಳಸಲಾಗುತ್ತಿತ್ತು. ಅದಕ್ಕೂ ಪೊಲೀಸರು ಕಡಿವಾಣ ಹಾಕಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ