AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!

ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆ ಮೆರವಣಿಗೆಯಲ್ಲಿ ನಡು ರಸ್ತೆಯಲ್ಲಿ ದೊಡ್ಡ ಕಾರಿನ ಮೇಲೆ ನಿಂತುಕೊಂಡು ಸಂಚರಿಸುವ ಸಾಹಸ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ಬಂದರು. ಇದೀಗ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ, ಪೊಲೀಸರು ಏನು ಮಾಡಿದರು ನೋಡಿ!
ಮಧುಮಗ ದೊಡ್ಡ ಕಾರಿನ ಮೇಲೆ ಉದ್ದೋಉದ್ದ ನಿಂತು ಮದುವೆ ಮೆರವಣಿಗೆ ಹೊರಟ
ಸಾಧು ಶ್ರೀನಾಥ್​
|

Updated on: Mar 13, 2024 | 12:24 PM

Share

ಸಹರಾನ್‌ಪುರ, ಮಾರ್ಚ್ 13: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೋವೊಂದು ರಾಷ್ಟ್ರೀಯ ಹೆದ್ದಾರಿಯೊಂದರ ಎಸ್‌ಯುವಿ ವಾಹನವೊಂದರ ಮೇಲೆ ವರಮಹಾಶಯ ಮದುವೆಯ ಧರಿಸು ಧರಿಸಿ, ಬಹುತೇಕ ಪ್ರತಿಮೆಯಂತೆ ನಿಂತು ವೈಭವೋಪೇತವಾಗಿ ಸಾಗಿದ್ದಾನೆ. ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಮದುವೆಯ ಸಂದರ್ಭದಲ್ಲಿ ವರ ತನ್ನ ಕಾರಿನ ಮೇಲೆ ನಿಂತು ಸಾಗಿದ್ದಾನೆ. ಅದ ಕಂಡು ಸ್ಥಳಕ್ಕೆ ಬಂದ ಪೊಲೀಸರು ಎಸ್‌ಯುವಿ ( SUV) ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಅಂಕಿತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ನಿನ್ನೆ ಮಂಗಳವಾರ ಸಹರಾನ್‌ಪುರದ (Saharanpur) ಭೈಲಾ ಗ್ರಾಮದಿಂದ ಮೀರತ್‌ನ ಕುಶಾವಲಿ ಗ್ರಾಮದಲ್ಲಿದ್ದ ವಧುವಿನ ಮನೆಗೆ ಮೆರವಣಿಗೆಯಲ್ಲಿ ಹೋಗುತ್ತಿದ್ದರು. ಅಷ್ಟೇ ಅಲ್ಲ; ಅಂಕಿತ್ ವಾಹನದ ಮೇಲೆ ನಿಂತಿದ್ದು, ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತನ ಫೋಟೋಗಳನ್ನು ಕ್ಲಿಕ್ಕಿಸಲು ಡ್ರೋನ್ ಬಳಸಲಾಗುತ್ತಿತ್ತು. ಅದಕ್ಕೂ ಪೊಲೀಸರು ಕಡಿವಾಣ ಹಾಕಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು