AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಕುಸಿತ: ಕಾಲುವೆಗೆ ಬಿದ್ದ ಬುಲ್ಡೋಜರ್‌, ಸ್ವಲ್ಪದರಲ್ಲೇ ಪಾರಾದ ಚಾಲಕ, ವಿಡಿಯೋ ವೈರಲ್

ಮುಜಾಫರ್‌ನಗರ ಜಿಲ್ಲೆಯ ಕಿರಿದಾದ ಸೇತುವೆಯಲ್ಲಿ ಬುಲ್ಡೋಜರ್ ನಿಂತು ಇನ್ನೊಂದು ಭಾಗವನ್ನು ಕೆಡವುತ್ತಿರುವಾಗ ಇಡೀ ಸೇತುವೆಯು ಕುಸಿದು ಬೀಳುತ್ತದೆ. ಸೇತುವೆ ಬಿದ್ದ ರಭಸಕ್ಕೆ ಬುಲ್ಡೋಜರ್ ಮತ್ತು ಅದರ ಚಾಲಕ ಸೇತುವೆಯಿಂದ ಕೆಳಗೆ ಬೀಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಸೇತುವೆ ಕುಸಿತ: ಕಾಲುವೆಗೆ ಬಿದ್ದ ಬುಲ್ಡೋಜರ್‌, ಸ್ವಲ್ಪದರಲ್ಲೇ ಪಾರಾದ ಚಾಲಕ, ವಿಡಿಯೋ ವೈರಲ್
Bridge collapse: Bulldozer fell into canal, driver narrowly escaped, video goes viral
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 26, 2022 | 1:13 PM

Share

ಮುಜಾಫರ್‌ನಗರ: ಉತ್ತರ ಪ್ರದೇಶದ ಗಂಗಾ ಕಾಲುವೆಯ ಮೇಲಿನ ಸೇತುವೆ ಕೆಡವುತ್ತಿರುವಾಗ ಬುಲ್ಡೋಜರ್‌ ಕೂಡ ಸೇತುವೆ ಜೊತೆಗೆ ಕುಸಿದು ಬಿದ್ದಿದೆ. ಬುಲ್ಡೋಜರ್‌ನ ಚಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ.

ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಮುಜಾಫರ್‌ನಗರ ಜಿಲ್ಲೆಯ ಕಿರಿದಾದ ಸೇತುವೆಯಲ್ಲಿ ಬುಲ್ಡೋಜರ್ ನಿಂತು ಇನ್ನೊಂದು ಭಾಗವನ್ನು ಕೆಡವುತ್ತಿರುವಾಗ ಇಡೀ ಸೇತುವೆಯು ಕುಸಿದು ಬೀಳುತ್ತದೆ. ಸೇತುವೆ ಬಿದ್ದ ರಭಸಕ್ಕೆ ಬುಲ್ಡೋಜರ್ ಮತ್ತು ಅದರ ಚಾಲಕ ಸೇತುವೆಯಿಂದ ಕೆಳಗೆ ಬೀಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ತಲೆಕೆಳಗಾಗಿರುವ ಬುಲ್ಡೋಜರ್​​ನ್ನು ಕಾಲುವೆಯಲ್ಲಿ ಬಿಟ್ಟು ಚಾಲಕ ಅಲ್ಲಿಂದ ನೀರಿನಲ್ಲಿ ಈಜಿಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸ್ಥಳೀಯರ ನೆರವಿನಿಂದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ. ಈ ಸೇತುವೆ 100 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಕಾಲುವೆಯ ಉದ್ದಕ್ಕೂ ಪಾಣಿಪತ್-ಖತಿಮಾ ಹೆದ್ದಾರಿಯನ್ನು ಮಾಡುವ ಕಾರಣ ಕೆಡವುವ ಕೆಲಸವನ್ನು ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Published On - 9:56 am, Mon, 26 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?