AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಸೂರ್ಯ ಪ್ರಭಾವಳಿ ಕಂಡು ಪರವಶರಾದ ಜನ, ಎಲ್ಲಿ?

ಚೆನ್ನೈ: ಭಾರತದ ತುತ್ತತುದಿಯಾದ ತಮಿಳುನಾಡಿನ ರಾಮೇಶ್ವರದಲ್ಲಿ ಇಂದು ಒಂದು ಅಪರೂಪದ ದೃಶ್ಯಾವಳಿ ಕಂಡುಬಂದಿತು. ರಾಮೇಶ್ವರದಲ್ಲಿರುವ ಸ್ಥಳೀಯರಿಗೆ ಇಂದು ಸೂರ್ಯನ ಸುತ್ತ ಪರಿವೇಷ (Halo) ಅಥವಾ ಪ್ರಭಾವಲಯವೊಂದು ಗೋಚರವಾಯಿತು. ಸುಮಾರು ಅರ್ಧ ಗಂಟೆಯ ಕಾಲ ಕಂಡುಬಂದ ಪರಿವೇಷವನ್ನ ಕೆಲವರು ವಿಡಿಯೋ ಸಹ ಮಾಡಿದ್ದಾರೆ. ಆದರೆ, ಈ ಖಗೋಳ ಕೌತುಕಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. #Watch Rameswaram: A bright 'Halo' around the sun was spotted in the sky around noon today. Locals enjoyed […]

ಅಪರೂಪದ ಸೂರ್ಯ ಪ್ರಭಾವಳಿ ಕಂಡು ಪರವಶರಾದ ಜನ, ಎಲ್ಲಿ?
KUSHAL V
|

Updated on:Aug 03, 2020 | 6:20 PM

Share

ಚೆನ್ನೈ: ಭಾರತದ ತುತ್ತತುದಿಯಾದ ತಮಿಳುನಾಡಿನ ರಾಮೇಶ್ವರದಲ್ಲಿ ಇಂದು ಒಂದು ಅಪರೂಪದ ದೃಶ್ಯಾವಳಿ ಕಂಡುಬಂದಿತು.

ರಾಮೇಶ್ವರದಲ್ಲಿರುವ ಸ್ಥಳೀಯರಿಗೆ ಇಂದು ಸೂರ್ಯನ ಸುತ್ತ ಪರಿವೇಷ (Halo) ಅಥವಾ ಪ್ರಭಾವಲಯವೊಂದು ಗೋಚರವಾಯಿತು. ಸುಮಾರು ಅರ್ಧ ಗಂಟೆಯ ಕಾಲ ಕಂಡುಬಂದ ಪರಿವೇಷವನ್ನ ಕೆಲವರು ವಿಡಿಯೋ ಸಹ ಮಾಡಿದ್ದಾರೆ. ಆದರೆ, ಈ ಖಗೋಳ ಕೌತುಕಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.

Published On - 5:25 pm, Mon, 3 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ