AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಸೂರ್ಯ ಪ್ರಭಾವಳಿ ಕಂಡು ಪರವಶರಾದ ಜನ, ಎಲ್ಲಿ?

ಚೆನ್ನೈ: ಭಾರತದ ತುತ್ತತುದಿಯಾದ ತಮಿಳುನಾಡಿನ ರಾಮೇಶ್ವರದಲ್ಲಿ ಇಂದು ಒಂದು ಅಪರೂಪದ ದೃಶ್ಯಾವಳಿ ಕಂಡುಬಂದಿತು. ರಾಮೇಶ್ವರದಲ್ಲಿರುವ ಸ್ಥಳೀಯರಿಗೆ ಇಂದು ಸೂರ್ಯನ ಸುತ್ತ ಪರಿವೇಷ (Halo) ಅಥವಾ ಪ್ರಭಾವಲಯವೊಂದು ಗೋಚರವಾಯಿತು. ಸುಮಾರು ಅರ್ಧ ಗಂಟೆಯ ಕಾಲ ಕಂಡುಬಂದ ಪರಿವೇಷವನ್ನ ಕೆಲವರು ವಿಡಿಯೋ ಸಹ ಮಾಡಿದ್ದಾರೆ. ಆದರೆ, ಈ ಖಗೋಳ ಕೌತುಕಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. #Watch Rameswaram: A bright 'Halo' around the sun was spotted in the sky around noon today. Locals enjoyed […]

ಅಪರೂಪದ ಸೂರ್ಯ ಪ್ರಭಾವಳಿ ಕಂಡು ಪರವಶರಾದ ಜನ, ಎಲ್ಲಿ?
KUSHAL V
|

Updated on:Aug 03, 2020 | 6:20 PM

Share

ಚೆನ್ನೈ: ಭಾರತದ ತುತ್ತತುದಿಯಾದ ತಮಿಳುನಾಡಿನ ರಾಮೇಶ್ವರದಲ್ಲಿ ಇಂದು ಒಂದು ಅಪರೂಪದ ದೃಶ್ಯಾವಳಿ ಕಂಡುಬಂದಿತು.

ರಾಮೇಶ್ವರದಲ್ಲಿರುವ ಸ್ಥಳೀಯರಿಗೆ ಇಂದು ಸೂರ್ಯನ ಸುತ್ತ ಪರಿವೇಷ (Halo) ಅಥವಾ ಪ್ರಭಾವಲಯವೊಂದು ಗೋಚರವಾಯಿತು. ಸುಮಾರು ಅರ್ಧ ಗಂಟೆಯ ಕಾಲ ಕಂಡುಬಂದ ಪರಿವೇಷವನ್ನ ಕೆಲವರು ವಿಡಿಯೋ ಸಹ ಮಾಡಿದ್ದಾರೆ. ಆದರೆ, ಈ ಖಗೋಳ ಕೌತುಕಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.

Published On - 5:25 pm, Mon, 3 August 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ