AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 1:54 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್