AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 1:54 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ