AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
ಆಯೇಷಾ ಬಾನು
|

Updated on:Sep 09, 2020 | 1:54 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು