AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
ಆಯೇಷಾ ಬಾನು
|

Updated on:Sep 09, 2020 | 1:54 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್