Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
Follow us
ಆಯೇಷಾ ಬಾನು
|

Updated on:Sep 09, 2020 | 1:54 PM

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ