AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
Follow us
ಆಯೇಷಾ ಬಾನು
|

Updated on:Sep 09, 2020 | 1:54 PM

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ