AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ. ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ […]

ಕಂಗನಾಳ ಐಷಾರಾಮಿ ಬಂಗಲೆ ನೆಲಸಮಕ್ಕೆ BMC ಚಾಲನೆ: ಕೋರ್ಟ್ ಮೆಟ್ಟಿಲೇರಿದ ನಟಿ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 09, 2020 | 1:54 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ಳ 48 ಕೋಟಿ ರೂಪಾಯಿ ವೆಚ್ಚದ ಪರಿಸರ ಸ್ನೇಹಿ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ. ಮುಂಬೈನ ಪಾಲಿ ಹಿಲ್​ನಲ್ಲಿರುವ ಕಂಗನಾ ಕಚೇರಿ ಬಳಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಟಿ ಕಂಗನಾ ಬಿಎಂಸಿ ನಿಯಮ ಉಲಂಘನೆ ಮಾಡಿದ್ದಾರೆ ಎಂದು ಬಿಎಂಸಿ ಜೆಸಿಬಿಯಿಂದ ಕಂಗನಾ ಕಟ್ಟಡ ಕೆಡವೊ ಕಾರ್ಯಾಚರಣೆ ಆರಂಭ ಮಾಡಿದೆ. ಇದರ ವಿರುದ್ಧ, ನನ್ನ‌ ಕಟ್ಟಡ ಕೆಡವುತ್ತಿದ್ದಾರೆ ಎಂದು ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದು ಇಂದು ಮಧ್ಯಾಹ್ನ ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಕಂಗನಾ ಚಂಡೀಗಢದಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಕಂಗನಾ ಕಚೇರಿ ಕಟ್ಟಡ ತೆರವಿಗೆ ತಡೆ: ನಟಿ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಮುಂಬೈ ಮಹಾನಗರಪಾಲಿಕೆ ಕಂಗನಾ ರಣಾವತ್​ ಕಚೇರಿ ಕಟ್ಟಡ ತೆರವಿಗೆ ಮುಂದಾಗಿದ್ದ , ಸದ್ಯ ಅದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟವಿದ್ದರೂ ದೊಡ್ಡ ಬಂಗಲೆಯನ್ನೇ ಖರೀದಿಸಿದ ನಟಿ ಕಂಗನಾ!

Published On - 12:45 pm, Wed, 9 September 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ