AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟಿಷ್ ಹೈಕಮಿಶನರ್ ಅಲ್ಲೆಕ್ಸ್ ಎಲ್ಲಿಸ್ ವಡಾ ಪಾವ್ ತಿಂದು ಹೇಳಿದ ಪಾಠವನ್ನು ಎಂದೂ ಮರೆಯುವಂತಿಲ್ಲ!

ಎಂತಹುದ್ದೇ ಕೆಲಸವಿರಲಿ, ಇಡೀ ದಿನ ಎಷ್ಟೇ ಬ್ಯೂಸಿಯಾಗಿರಲಿ, ಆಯಾ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿಯ ಪ್ರಸಿದ್ಧ ಮತ್ತು ವಿಶೇಷ ತಿಂಡಿಯನ್ನು ಸವಿಯುವುದು ಬಹಳ ಮುಖ್ಯ.

ಬ್ರಿಟಿಷ್ ಹೈಕಮಿಶನರ್ ಅಲ್ಲೆಕ್ಸ್ ಎಲ್ಲಿಸ್ ವಡಾ ಪಾವ್ ತಿಂದು ಹೇಳಿದ ಪಾಠವನ್ನು ಎಂದೂ ಮರೆಯುವಂತಿಲ್ಲ!
ಅಲೆಕ್ಸ್ ಎಲ್ಲಿಸ್ ವಡಾ ಪಾವ್ ಸವಿದ ಪ್ರಕರಣವು
TV9 Web
| Edited By: |

Updated on: Sep 11, 2021 | 8:17 AM

Share

ಬ್ರಿಟಷ್ ಹೈಕಮಿಶನರ್ ಅಲೆಕ್ಸ್ ಎಲ್ಲಿಸ್ ಅವರಿಗೆ ಭಾರತದ ತಿಂಡಿಗಳೆಂದತರೆ ಪಂಚಪ್ರಾಣ. ಅದು ಪದೇ ಪದೇ ಸಾಬೀತಾಗುತ್ತಲೇ ಇದೆ. ಭಾರತದ ಮಸಾಲಾ ದೋಸೆ, ಇಡ್ಲಿ ವಡಾಗಳನ್ನೆಲ್ಲ ತಿನ್ನುತ್ತ ತಮ್ಮ ನಾಲಗೆಯ ದಾಹವನ್ನು ಈಡೇರಿಸುತ್ತ ಮತ್ತಷ್ಟು ಪ್ರಚೊದಿಸುತ್ತಲೆ ಇರುತ್ತಾರೆ ಅಲೆಕ್ಸ್ ಎಲ್ಲಿಸ್. ಈಮುನ್ನ ಅವರು ಬೆಂಗಳೂರಿನಲ್ಲಿ ಮಸಾಲೆ ದೋಸೆ ತಿಂದಿದ್ದು ಬಹಳ ಸುದ್ದಿಯಾಗಿತ್ತು. ಇದೀಗ ತಮ್ಮ ಕಾರ್ಯನಿಮಿತ್ತ ಮುಂಬೈಗೆ ತೆರಳಿದ್ದ ಅವರು ವಡಾ ಪಾವ್ ಸವಿದಿದ್ದಾರೆ. ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಗಾಳಿ ಬೀಸುವಂತೆ ಮಾಡಿದೆ. ಏಕೆಂದರೆ ಅವರು ವಡಾ ಪಾವ್ ಸವಿದಿರುವ ಟ್ವೀಟ್​ಗೆ 19,000ಕ್ಕೂ ಹೆಚ್ಚು ಲೈಕ್ ಬಂದಿದೆ. ಆಸಕ್ತಿದಾಯಕ ಮತ್ತು ಕುತೂಹಲಕಾರಿ ಕಾಮೆಂಟುಗಳು ಹರಿದುಬಂದಿವೆ.

ಎಂತಹುದ್ದೇ ಕೆಲಸವಿರಲಿ, ಇಡೀ ದಿನ ಎಷ್ಟೇ ಬ್ಯೂಸಿಯಾಗಿರಲಿ, ಆಯಾ ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿಯ ಪ್ರಸಿದ್ಧ ಮತ್ತು ವಿಶೇಷ ತಿಂಡಿಯನ್ನು ಸವಿಯುವುದು ಬಹಳ ಮುಖ್ಯ. ಇಲ್ಲದಿದ್ದರೆ ನಾವು ಏನನ್ನೂ ಕಳೆದುಕೊಳ್ಳುತ್ತೇವೆ ಎಂಬ ಜೀವನಪಾಠವನ್ನು ಬ್ರಿಟಿಷ್ ಹೈ ಕಮಿಶನರ್ ಅಲೆಕ್ಸ್ ಎಲ್ಲಿಸ್ ಈಮೂಲಕ ಹೇಳುತ್ತಿದ್ದಾರೆ ಅನಿಸುವಂತಿದೆ.

ಈಹಿಂದೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಲೆಕ್ಸ್ ಎಲ್ಲಿಸ್ ಭೇಟಿ ಮಾಡಿದ್ದರು. ತಮ್ಮ ಭೇಟಿಗೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಸಾಲೆ ದೋಸೆ ಸವಿದಿದ್ದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಮಸಾಲೆ ಬೊಂಬಾಟ್ ಗುರು ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ ಟ್ವಿಟರ್​​​ನಲ್ಲಿ ದಕ್ಷಿಣ ಭಾರತೀಯರೇ ನಾಳೆ ನಾನು ದೋಸೆ ಹೇಗೆ ತಿನ್ನಬೇಕು ಎಂಬ ಪ್ರಶ್ನೆಯೊಂದಿಗೆ ಟ್ವಿಟರ್ ಪೋಲ್ ಮಾಡಿದ್ದರು. ಕೈಯಿಂದ ಎಂಬ ಪೋಲ್ ಆಯ್ಕೆಗೆ ಶೇ92ರಷ್ಟು ಮಂದಿ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ:  ಮಸಾಲೆ ದೋಸೆ ಬೊಂಬಾಟ್ ಗುರು ಎಂದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್

ಬ್ರಿಟಿಷ್ ಹೈ ಕಮಿಷನರ್​ ಅಲೆಕ್ಸ್ ಎಲ್ಲಿಸ್​ಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್: ವಿಡಿಯೋ ವೈರಲ್

(British High Commissioner to India Alex Ellis tweets tastes vada pav in Mumbai )

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ