AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ […]

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:06 PM

Share

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ ಪೇದೆ ಜಿತೇಂದ್ರ ಕುಮಾರ್ ಸೋದರ ಉತ್ತರಪ್ರದೇಶ ಪೊಲೀಸರನ್ನು ಕೇಳಿದ್ದು ಒಂದೇ ಒಂದು. ಹೆಚ್ಚು ಸಮಯ ತೆಗೆದುಕೊಳ್ಳಬೇಡಿ, ತಕ್ಷಣ ಆ ಪಾತಕಿಯನ್ನು ಎನ್ಕೌಂಟರ್ ಮಾಡಿ ಸಾಯಿಸಿ, ಆಗಲೇ ನನ್ನ ಅಣ್ಣನ  ಆತ್ಮಕ್ಕೆ ಶಾಂತಿ ಸಿಗುವುದು ಎಂದು ಕೋರಿದ್ದರು. ಅಷ್ಟೇ.. ಸರಿಯಾಗಿ ಒಂದೇ ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಪಾತಕಿಯನ್ನು ಪರಲೋಕಕ್ಕೆ ಕಳಿಸಿದ್ದಾರೆ.

Published On - 9:05 am, Fri, 10 July 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ