AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ […]

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:06 PM

Share

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ ಪೇದೆ ಜಿತೇಂದ್ರ ಕುಮಾರ್ ಸೋದರ ಉತ್ತರಪ್ರದೇಶ ಪೊಲೀಸರನ್ನು ಕೇಳಿದ್ದು ಒಂದೇ ಒಂದು. ಹೆಚ್ಚು ಸಮಯ ತೆಗೆದುಕೊಳ್ಳಬೇಡಿ, ತಕ್ಷಣ ಆ ಪಾತಕಿಯನ್ನು ಎನ್ಕೌಂಟರ್ ಮಾಡಿ ಸಾಯಿಸಿ, ಆಗಲೇ ನನ್ನ ಅಣ್ಣನ  ಆತ್ಮಕ್ಕೆ ಶಾಂತಿ ಸಿಗುವುದು ಎಂದು ಕೋರಿದ್ದರು. ಅಷ್ಟೇ.. ಸರಿಯಾಗಿ ಒಂದೇ ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಪಾತಕಿಯನ್ನು ಪರಲೋಕಕ್ಕೆ ಕಳಿಸಿದ್ದಾರೆ.

Published On - 9:05 am, Fri, 10 July 20

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ