AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ […]

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 1:06 PM

Share

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ ಪೇದೆ ಜಿತೇಂದ್ರ ಕುಮಾರ್ ಸೋದರ ಉತ್ತರಪ್ರದೇಶ ಪೊಲೀಸರನ್ನು ಕೇಳಿದ್ದು ಒಂದೇ ಒಂದು. ಹೆಚ್ಚು ಸಮಯ ತೆಗೆದುಕೊಳ್ಳಬೇಡಿ, ತಕ್ಷಣ ಆ ಪಾತಕಿಯನ್ನು ಎನ್ಕೌಂಟರ್ ಮಾಡಿ ಸಾಯಿಸಿ, ಆಗಲೇ ನನ್ನ ಅಣ್ಣನ  ಆತ್ಮಕ್ಕೆ ಶಾಂತಿ ಸಿಗುವುದು ಎಂದು ಕೋರಿದ್ದರು. ಅಷ್ಟೇ.. ಸರಿಯಾಗಿ ಒಂದೇ ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಪಾತಕಿಯನ್ನು ಪರಲೋಕಕ್ಕೆ ಕಳಿಸಿದ್ದಾರೆ.

Published On - 9:05 am, Fri, 10 July 20

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ