AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್ ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ […]

ಗ್ಯಾಂಗ್‌ಸ್ಟರ್ ದುಬೆಯಿಂದ ಹತ್ಯೆಗೀಡಾಗಿದ್ದ ಪೇದೆಯ ಸೋದರ ಬಯಸಿದ್ದೂ ಇದನ್ನೇ..
Follow us
ಸಾಧು ಶ್ರೀನಾಥ್​
| Updated By:

Updated on:Jul 10, 2020 | 1:06 PM

ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಛಾಪ್ಟರ್​ ಕ್ಲೋಸ್​ ಆಗಿದೆ. ತಮ್ಮ ಇಲಾಖೆಯ 8 ಮಂದಿ ಸಹೋದ್ಯೋಗಿಗಳನ್ನು ಕೃತ್ರಿಮದಿಂದ ಸಾಯಿಸಿ, ಅಟ್ಟಹಾಸ ಮೆರೆದಿದ್ದ ಪಾತಕಿಯನ್ನು ಎನ್ಕೌಂಟರ್ ಮಾಡುವ ಮೂಲಕ ಉತ್ತರ ಪ್ರದೇಶ ಪೊಲೀಸರು ಪಾತಕಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

ಇದನ್ನೂ ಓದಿ: Finish! ಪೊಲೀಸರ ಹತ್ಯೆ ಮಾಡಿದ್ದ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್​ಕೌಂಟರ್

ಜುಲೈ 3ರಂದು ಕಾನ್ಪುರ ಎನ್ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿದಂತೆ 8 ಮಂದಿ ಹತ್ಯೆಗೀಡಾಗಿದ್ದರು. ಅವರ ಪೈಕಿ ಪೇದೆ ಜಿತೇಂದ್ರ ಕುಮಾರ್ ಸಹ ಒಬ್ಬರಾಗಿದ್ದರು. ಸೋದರನ ಸಾವಿಗೆ ಮಮ್ಮಲಮರುಗಿದ್ದ ಪೇದೆ ಜಿತೇಂದ್ರ ಕುಮಾರ್ ಸೋದರ ಉತ್ತರಪ್ರದೇಶ ಪೊಲೀಸರನ್ನು ಕೇಳಿದ್ದು ಒಂದೇ ಒಂದು. ಹೆಚ್ಚು ಸಮಯ ತೆಗೆದುಕೊಳ್ಳಬೇಡಿ, ತಕ್ಷಣ ಆ ಪಾತಕಿಯನ್ನು ಎನ್ಕೌಂಟರ್ ಮಾಡಿ ಸಾಯಿಸಿ, ಆಗಲೇ ನನ್ನ ಅಣ್ಣನ  ಆತ್ಮಕ್ಕೆ ಶಾಂತಿ ಸಿಗುವುದು ಎಂದು ಕೋರಿದ್ದರು. ಅಷ್ಟೇ.. ಸರಿಯಾಗಿ ಒಂದೇ ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಪಾತಕಿಯನ್ನು ಪರಲೋಕಕ್ಕೆ ಕಳಿಸಿದ್ದಾರೆ.

Published On - 9:05 am, Fri, 10 July 20

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ