AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್​​ ತೆರೆಯದಕ್ಕೆ ಮಂದಮರ್ರಿ ಟೋಲ್​​​ ಪ್ಲಾಜಾ ಸಿಬ್ಬಂದಿ ಮೇಲೆ ಬಿಆರ್​​ಎಸ್​​ ಶಾಸಕ ದುರ್ಗಂ ಚಿನ್ನಯ್ಯ ಹಲ್ಲೆ

ವರದಿಗಳ ಪ್ರಕಾರ, ಘಟನೆ ನಿನ್ನೆ (ಮಂಗಳವಾರ) ರಾತ್ರಿ ನಡೆದಿದೆ. ವಿಡಿಯೊದಲ್ಲಿ, ಟೋಲ್ ಪ್ಲಾಜಾ ಉದ್ಯೋಗಿ ಮೇಲೆ ರೇಗಾಡದಂತೆ ನಿಯಂತ್ರಿಸಲು ಸಿಬ್ಬಂದಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಗೇಟ್​​ ತೆರೆಯದಕ್ಕೆ ಮಂದಮರ್ರಿ ಟೋಲ್​​​ ಪ್ಲಾಜಾ ಸಿಬ್ಬಂದಿ ಮೇಲೆ ಬಿಆರ್​​ಎಸ್​​ ಶಾಸಕ ದುರ್ಗಂ ಚಿನ್ನಯ್ಯ ಹಲ್ಲೆ
ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ಶಾಸಕ
TV9 Web
| Edited By: |

Updated on:Jan 04, 2023 | 1:47 PM

Share

ಮಂದಮರ್ರಿ: ಮಂದಮರ್ರಿ (Mandamarri)ಟೋಲ್ ಬೂತ್​​ನಲ್ಲಿ ಭಾರತ್ ರಾಷ್ಟ್ರ ಸಮಿತಿ (Bharat Rashtra Samithi) ಶಾಸಕ ದುರ್ಗಂ ಚಿನ್ನಯ್ಯ(Durgam Chinnaiah) ರೇಗಾಡಿ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ವಿಡಿಯೊದಲ್ಲಿ ಚಿನ್ನಯ್ಯ ಕಾರಿಗೆ ಗೇಟ್ ತೆರೆಯದ ಕಾರಣಕ್ಕೆ ಟೋಲ್ ಬೂತ್ ಅಟೆಂಡರ್ ಮೇಲೆ ಹಲ್ಲೆ ನಡೆಸಿರುವುದು ಕಂಡುಬಂದಿದೆ. ದುರ್ಗಂ ಚಿನ್ನಯ್ಯ ತೆಲಂಗಾಣದ ಬೆಳ್ಳಂಪಲ್ಲೆ ಶಾಸಕರಾಗಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಘಟನೆ ನಿನ್ನೆ (ಮಂಗಳವಾರ) ರಾತ್ರಿ ನಡೆದಿದೆ. ವಿಡಿಯೊದಲ್ಲಿ, ಟೋಲ್ ಪ್ಲಾಜಾ ಉದ್ಯೋಗಿ ಮೇಲೆ ರೇಗಾಡದಂತೆ ನಿಯಂತ್ರಿಸಲು ಸಿಬ್ಬಂದಿ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಅಷ್ಟೊತ್ತರಲ್ಲಿ ಶಾಸಕ ವ್ಯಕ್ತಿಗೆ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಸಂತ್ರಸ್ತ ಕಾರ್ಮಿಕನಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಟೋಲ್ ಬೂತ್‌ನ ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ.

ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ ನಡೆಸುವುದಾಗಿ ಕಾರ್ಮಿಕರು ಹೇಳಿದ್ದಾರೆ. ಈ ವಿಡಿಯೊವನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇವೆ, ಟೋಲ್ ಪ್ಲಾಜಾ ಸಿಬ್ಬಂದಿಯಿಂದ ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ, ಆದರೆ ನಾವು ಈಗ ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು  ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Wed, 4 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ