AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲದಲ್ಲಿ ಬ್ರಹ್ಮೋತ್ಸವ ಕಾರ್ಯಕ್ರಮಗಳು: ಇಂದು ಪಟ್ಟೆವಸ್ತ್ರ ಸಮರ್ಪಿಸಲಿರುವ ಯಡಿಯೂರಪ್ಪ

ಹೈದರಾಬಾದ್: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಂಡ ನಂತರ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದೆ. ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ವಿಶೇಷ ಅಂದ್ರೆ ಇಂದು ಇಬ್ಬರು ಸಿ‌ಎಂಗಳು ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು‌ ಸಂಜೆ ಕರ್ನಾಟಕ ಸಿಎಂ‌‌. ಯಡಿಯೂರಪ್ಪ ಹಾಗೂ ಆಂಧ್ರ ಸಿ‌ಎಂ ಜಗನ್ ಮೋಹನ್ ರೆಡ್ಡಿ ಬಾಲಾಜಿಗೆ ರಾಜ್ಯಗಳ ಪರ ಪಟ್ಟೆವಸ್ತ್ರ ಸಮರ್ಪಣೆ ಮಾಡಲಿದ್ದಾರೆ. ಇಂದು ಮೋಹಿನಿ ಅವತಾರದಲ್ಲಿ ಶ್ರೀನಿವಾಸ ಭಕ್ತರಿಗೆ ಅಭಯ ನೀಡ್ತಾನೆ. ರಾತ್ರಿ 8ಗಂಟೆಯಿಂದ ಗರುಡ […]

ತಿರುಮಲದಲ್ಲಿ ಬ್ರಹ್ಮೋತ್ಸವ ಕಾರ್ಯಕ್ರಮಗಳು: ಇಂದು ಪಟ್ಟೆವಸ್ತ್ರ ಸಮರ್ಪಿಸಲಿರುವ ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on: Sep 23, 2020 | 11:01 AM

Share

ಹೈದರಾಬಾದ್: ಕೊರೊನಾ ಸಂಕಷ್ಟದಿಂದ ಸುಧಾರಿಸಿಕೊಂಡ ನಂತರ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದೆ. ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ.

ವಿಶೇಷ ಅಂದ್ರೆ ಇಂದು ಇಬ್ಬರು ಸಿ‌ಎಂಗಳು ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು‌ ಸಂಜೆ ಕರ್ನಾಟಕ ಸಿಎಂ‌‌. ಯಡಿಯೂರಪ್ಪ ಹಾಗೂ ಆಂಧ್ರ ಸಿ‌ಎಂ ಜಗನ್ ಮೋಹನ್ ರೆಡ್ಡಿ ಬಾಲಾಜಿಗೆ ರಾಜ್ಯಗಳ ಪರ ಪಟ್ಟೆವಸ್ತ್ರ ಸಮರ್ಪಣೆ ಮಾಡಲಿದ್ದಾರೆ.

ಇಂದು ಮೋಹಿನಿ ಅವತಾರದಲ್ಲಿ ಶ್ರೀನಿವಾಸ ಭಕ್ತರಿಗೆ ಅಭಯ ನೀಡ್ತಾನೆ. ರಾತ್ರಿ 8ಗಂಟೆಯಿಂದ ಗರುಡ ವಾಹನ‌ದ‌ ಮೇಲೆ ಮಲೆಯಪ್ಪಸ್ವಾಮಿ ಮೆರವಣಿಗೆ ನಡೆಯುತ್ತೆ. ಕೋವಿಡ್ ನಿರ್ಬಂಧನೆಗಳ ಕಾರಣ ಕಲ್ಯಾಣೋತ್ಸವ ಕೇವಲ ಮಂಟಪ್ಪಕ್ಕೆ ಕಾರ್ಯಕ್ರಮಗಳನ್ನು ಸೀಮಿತ ಮಾಡಲಾಗಿದೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ