AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಭಾಗದಲ್ಲಿ ಮಧ್ಯರಾತ್ರಿ ಡ್ರೋಣ್​ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ

ಅಮೃತ್​ಸರ್​​ ವಲಯದಲ್ಲಿ ಅಕ್ಟೋಬರ್​ 19-20ರ ನಡುವಿನ ರಾತ್ರಿ ಇದೇ ತರಹದ ಡ್ರೋಣ್​ವೊಂದು ಪತ್ತೆಯಾಗಿತ್ತು. ಆಗಲೂ ಸಹ ಬಿಎಸ್​ಎಫ್​ ಸೈನಿಕರು ಅದರೆಡೆಗೆ ಗುಂಡಿನ ದಾಳಿ ನಡೆಸಿದ್ದರು.

ಗಡಿ ಭಾಗದಲ್ಲಿ ಮಧ್ಯರಾತ್ರಿ ಡ್ರೋಣ್​ ಹಾರಾಟ; ಬಿಎಸ್​ಎಫ್​ ಯೋಧರಿಂದ ಗುಂಡಿನ ದಾಳಿ
ಡ್ರೋಣ್​​ ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 28, 2021 | 11:23 AM

Share

ಪಂಜಾಬ್​​​ನ ಅಮೃತ್​ಸರ್​​ನ ಭಾರತ-ಪಾಕಿಸ್ತಾನ ಗಡಿ (India-Pakistan Border)ಯಲ್ಲಿ ಇಂದು ಬೆಳಗ್ಗೆ ಡ್ರೋಣ್​​ವೊಂದು ಹಾರಾಟ ನಡೆಸಿತ್ತು. ಶಹ್​ಪುರ್​​ ಗಡಿಯ ಔಟ್​​ಪೋಸ್ಟ್​​​ ಬಳಿ ಮಧ್ಯರಾತ್ರಿ 12.30ರ ಹೊತ್ತಿಗೆ ಕಾಣಿಸಿಕೊಂಡ ಡ್ರೋಣ್​​ಗೆ ಗಡಿ ಭದ್ರತಾ ಪಡೆ (BSF) (BSF)ಯ 73ನೇ ಬೆಟಾಲಿಯನ್​​​ ಯೋಧರು ಗುಂಡು ಹಾರಿಸಿದ್ದಾರೆ. ಇವರು ಒಂದೇ ಸಮ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಡ್ರೋಣ್​ ಪಾಕಿಸ್ತಾನದತ್ತ ಹಾರಿಹೋಗಿದೆ.   

ಅಮೃತ್​ಸರ್​​ ವಲಯದಲ್ಲಿ ಅಕ್ಟೋಬರ್​ 19-20ರ ನಡುವಿನ ರಾತ್ರಿ ಇದೇ ತರಹದ ಡ್ರೋಣ್​ವೊಂದು ಪತ್ತೆಯಾಗಿತ್ತು. ಆಗಲೂ ಸಹ ಬಿಎಸ್​ಎಫ್​ ಸೈನಿಕರು ಅದರೆಡೆಗೆ ಗುಂಡಿನ ದಾಳಿ ನಡೆಸಿದ್ದರು. ಆ ಡ್ರೋಣ್​ ಹಾರಾಡಿದ ಜಾಗದಲ್ಲಿ ಪರಿಶೀಲನೆ ನಡೆಸಿದಾಗ ಅಲ್ಲಿ ಒಂದು ಕೆಜಿ ಹೆರೋಯಿನ್​ ಮತ್ತು ಅದಕ್ಕೆ ಸಿಕ್ಕಿಸಿಡಲಾಗಿದ್ದ ಕಬ್ಬಿಣದ ರಿಂಗ್​​ವೊಂದು ಪತ್ತೆಯಾಗಿತ್ತು. ಇತ್ತೀಚೆಗೆ ಗಡಿ ಭಾಗಗಳಲ್ಲಿ ಡ್ರೋಣ್​​ಗಳು ಪದೇಪದೆ ಹಾರಾಟ ನಡೆಸುತ್ತಿವೆ. ಮೊಟ್ಟ ಮೊದಲು ಜೂ.27ರಂದು ಜಮ್ಮುವಿನ ಭಾರತೀಯ ವಾಯುಪಡೆ ಸ್ಟೇಶನ್​​​ನಲ್ಲಿ ಡ್ರೋಣ್​ ದಾಳಿ ಆಯಿತು. ಎರಡು ಡ್ರೋಣ್​​​ಗಳು ಅಲ್ಲಿ ಬಾಂಬ್​ ಎಸೆದ ಪರಿಣಾಮ ಇಬ್ಬರು ಸಿಬ್ಬಂದಿಗೆ ಗಾಯವಾಗಿತ್ತು.  ಹಾಗೇ, ವಾಯುನೆಲೆಯ ಒಂದು ಭಾಗವೂ ಜಖಂಗೊಂಡಿತ್ತು.

ಇದೀಗ ಜಮ್ಮು-ಕಾಶ್ಮೀರ ಸೇರಿ ಗಡಿ ಭಾಗಗಳಲ್ಲಿ ಡ್ರೋಣ್​​ಗಳ ಹಾರಾಟ ಹೆಚ್ಚುತ್ತಿರುವುದರಿಂದ ಅವುಗಳ ಮೇಲೆ ಕಣ್ಣಿಡಲೆಂದೇ ಹೆಚ್ಚಿನ ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಶ್ರೀನಗರ ಮತ್ತು ಜಮ್ಮು ಏರ್​​ ಫೋರ್ಸ್​ ಸ್ಟೇಶನ್​​ಗಳಲ್ಲಿ ಕೂಡ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG)ಯನ್ನು ನಿಯೋಜಿಸಲಾಗಿದೆ. ಹೀಗೆ ಪಾಕಿಸ್ತಾನದಿಂದ ಬರುವ ಡ್ರೋಣಗಳು ಗಡಿ ಭಾಗಗಳಲ್ಲಿ ಉಗ್ರರಿಗೆ ಮಾದಕ ದ್ರವ್ಯ, ಮಾರಕ ಅಸ್ತ್ರಗಳ ಸರಬರಾಜು ಮಾಡುತ್ತಿರುವ ಬಗ್ಗೆಯೂ ವರದಿಯಾಗಿದೆ.

ಇದನ್ನೂ ಓದಿ: ಪುರಾಣ ಪ್ರಸಿದ್ಧ ಹಾಸನಾಂಬೆ ದರ್ಶನೋತ್ಸವ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

KL Rahul: ಮೆಗಾ ಹರಾಜಿಗೂ ಮುನ್ನ ಬಿಗ್ ಶಾಕ್: ಕೆಎಲ್ ರಾಹುಲ್ ಬಗ್ಗೆ ಪಂಜಾಬ್ ಕಿಂಗ್ಸ್​ನಿಂದ ಅಚ್ಚರಿ ಹೇಳಿಕೆ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ