AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ

ಗಡಿ ಭದ್ರತಾ ಪಡೆ(BSF)ಯು ಪಂಜಾಬ್​ನ ಅಮೃತಸರದ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದೆ.

Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ
ಪಾಕಿಸ್ತಾನಿ ಒಳನುಸುಳುಕೋರImage Credit source: ANI
ನಯನಾ ರಾಜೀವ್
|

Updated on: Mar 09, 2023 | 11:28 AM

Share

ಗಡಿ ಭದ್ರತಾ ಪಡೆ(BSF)ಯು ಪಂಜಾಬ್​ನ ಅಮೃತಸರದ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದೆ. ಅಮೃತಸರ ಸೆಕ್ಟರ್​ನ ರಜತಾಲ್​ನಲ್ಲಿರುವ ಬಾರ್ಡರ್ ಔಟ್ ಪೋಸ್ಟ್​ನಲ್ಲಿ ಮಾರ್ಚ್​ 8ರ ಮಧ್ಯರಾತ್ರಿ ಪಾಕಿಸ್ತಾನದ ಕಡೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬಿಎಸ್​ಎಫ್ ಹೇಳಿಕೆಯಲ್ಲಿ ತಿಳಿಸಿದೆ. ಕರ್ತವ್ಯ ನಿರತ ಬಿಎಸ್​ಎಫ್ ಪಡೆಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯ ವೇಳೆಗೆ ಅವರು ಬಾಂಗ್ಲಾದೇಶದ ಪ್ರಜೆ ಎಂದು ತಿಳಿಸಿದ್ದಾರೆ, ಅವರ ವಿಚಾರಣೆಯನ್ನು ಮುಂದುವರೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

2021ರಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಜತೆಗಿನ ಅಂತಾರಾಷ್ಟ್ರೀಯ ಗಡಿಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ಒಳನುಸುಳುವಿಕೆ ಯತ್ನಗಳು ನಡೆದಿತ್ತು.

2020ರಲ್ಲಿ 1252, 2019ರಲ್ಲಿ 1408, 2018ರಲ್ಲಿ 1173 ಹಾಗೂ 2017ರಲ್ಲಿ 1251 ಒಳನುಸುಳುಕೋರರನ್ನು ಬಂಧಿಸಲಾಗಿದೆ. ಇದರ ಜತೆಗೆ 2020ರಲ್ಲಿ 16, 2019ರಲ್ಲಿ 6 ಹಾಗೂ 2018ರಲ್ಲಿ 8 ಹಾಗೂ 2017ರಲ್ಲಿ 11 ಮಂದಿ ಒಳನುಸುಳುಕೋರರನ್ನು ಹತ್ಯೆಗೈಯಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
ಏಪ್ರಿಲ್ ಮೂರ್ಖರ ದಿನವಲ್ಲ, ಬುದ್ಧಿವಂತರ ದಿನ: ಉಪೇಂದ್ರ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ
‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ