AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ

ಗಡಿ ಭದ್ರತಾ ಪಡೆ(BSF)ಯು ಪಂಜಾಬ್​ನ ಅಮೃತಸರದ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದೆ.

Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ
ಪಾಕಿಸ್ತಾನಿ ಒಳನುಸುಳುಕೋರImage Credit source: ANI
ನಯನಾ ರಾಜೀವ್
|

Updated on: Mar 09, 2023 | 11:28 AM

Share

ಗಡಿ ಭದ್ರತಾ ಪಡೆ(BSF)ಯು ಪಂಜಾಬ್​ನ ಅಮೃತಸರದ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿದೆ. ಅಮೃತಸರ ಸೆಕ್ಟರ್​ನ ರಜತಾಲ್​ನಲ್ಲಿರುವ ಬಾರ್ಡರ್ ಔಟ್ ಪೋಸ್ಟ್​ನಲ್ಲಿ ಮಾರ್ಚ್​ 8ರ ಮಧ್ಯರಾತ್ರಿ ಪಾಕಿಸ್ತಾನದ ಕಡೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬಿಎಸ್​ಎಫ್ ಹೇಳಿಕೆಯಲ್ಲಿ ತಿಳಿಸಿದೆ. ಕರ್ತವ್ಯ ನಿರತ ಬಿಎಸ್​ಎಫ್ ಪಡೆಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯ ವೇಳೆಗೆ ಅವರು ಬಾಂಗ್ಲಾದೇಶದ ಪ್ರಜೆ ಎಂದು ತಿಳಿಸಿದ್ದಾರೆ, ಅವರ ವಿಚಾರಣೆಯನ್ನು ಮುಂದುವರೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

2021ರಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಜತೆಗಿನ ಅಂತಾರಾಷ್ಟ್ರೀಯ ಗಡಿಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ಒಳನುಸುಳುವಿಕೆ ಯತ್ನಗಳು ನಡೆದಿತ್ತು.

2020ರಲ್ಲಿ 1252, 2019ರಲ್ಲಿ 1408, 2018ರಲ್ಲಿ 1173 ಹಾಗೂ 2017ರಲ್ಲಿ 1251 ಒಳನುಸುಳುಕೋರರನ್ನು ಬಂಧಿಸಲಾಗಿದೆ. ಇದರ ಜತೆಗೆ 2020ರಲ್ಲಿ 16, 2019ರಲ್ಲಿ 6 ಹಾಗೂ 2018ರಲ್ಲಿ 8 ಹಾಗೂ 2017ರಲ್ಲಿ 11 ಮಂದಿ ಒಳನುಸುಳುಕೋರರನ್ನು ಹತ್ಯೆಗೈಯಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್