AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
TV9 Web
| Edited By: |

Updated on:Mar 11, 2023 | 12:51 PM

Share

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ