AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
TV9 Web
| Edited By: |

Updated on:Mar 11, 2023 | 12:51 PM

Share

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?