AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
TV9 Web
| Edited By: |

Updated on:Mar 11, 2023 | 12:51 PM

Share

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ