AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
TV9 Web
| Edited By: |

Updated on:Mar 11, 2023 | 12:51 PM

Share

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು