Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್

ಪಂಜಾಬ್​ನ ಅಮೃತಸರ ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್​ನಲ್ಲಿ​ ಬಂದ 3 ಕೆಜಿ ಹೆರಾಯಿನ್​​ ವಶಪಡಿಸಿಕೊಂಡ ಬಿಎಸ್‌ಎಫ್
ಪಾಕಿಸ್ತಾನದಿಂದ ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್ ವಶ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 11, 2023 | 12:51 PM

ಅಜ್ನಾಲಾ: ಇಂದು (ಮಾ.11) ಮುಂಜಾನೆ ಪಂಜಾಬ್​ನ ಅಮೃತಸರ (Amritsar) ಜಿಲ್ಲೆಯ ಅಜ್ನಾಲಾ ಉಪ ವಿಭಾಗದ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ (Pakistan) ಬಂದಿರುವ ಡ್ರೋನ್​ನ್ನು ಹೊಡೆದುರುಳಿಸಿ 3 ಕೆಜಿ ಹೆರಾಯಿನ್​​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ​​ವಶಪಡಿಸಿಕೊಂಡಿದ್ದಾರೆ. ಬಿಎಸ್‌ಎಫ್ ಸಿಬ್ಬಂದಿ ಡ್ರೋನ್​ ಮೇಲೆ ಗುಂಡು ಹಾರಿಸಿದಾಗ ಡ್ರೋನ್​​ನಲ್ಲಿದ್ದ ಸರಕು ಕೆಳಗೆ ಬಿದ್ದಿದೆ.

ಬಿಎಸ್‌ಎಫ್ ಸಿಬ್ಬಂದಿಗೆ ಸುಮಾರು 3.12 ಮುಂಜಾನೆ ವೇಳೆ ಧನೋ ಕಲಾನ್ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್​​ನ ಶಬ್ದ ಕೇಳಿಸಿತು. ತಕ್ಷಣವೇ ಸಿಬ್ಬಂದಿಗಳು ಗುಂಡು ಹಾರಿಸುವ ಮೂಲಕ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಈ ಡ್ರೋನ್​ನಲ್ಲಿದ್ದ ವಸ್ತುಗಳು ನಿರ್ಜನ ಪ್ರದೇಶದಲ್ಲಿ ಹೊಡೆದುರುಳಿಸಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: 2022ರಲ್ಲಿ ಅಮೃತಸರದಲ್ಲಿ ಹೊಡೆದುರುಳಿಸಿದ ಪಾಕ್ ಡ್ರೋನ್ ಬಂದಿದ್ದು ಚೀನಾದಿಂದ: ಬಿಎಸ್ಎಫ್

ತಾವು ಇರುವ ಸ್ಥಳದಿಂದ 3.055 ಕೆಜಿ ತೂಕದ ಮೂರು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೊದಲು ಪಾಕಿಸ್ತಾನದಿಂದ ಬಂದೂಕುಗಳನ್ನು ಹೊತ್ತೊಯ್ಯುತ್ತಿದ್ದ ಡ್ರೋನ್​​ನ್ನು ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಬಿಎಸ್‌ಎಫ್ ಹೊಡೆದುರುಳಿಸಿದ ನಂತರ ಮತ್ತೊಂದು ಘಟನೆ ನಡೆದಿದೆ.

Published On - 12:51 pm, Sat, 11 March 23

ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ