AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ
ಬಿಎಸ್​ಎಫ್ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Feb 13, 2021 | 3:49 PM

Share

ಚಂಡೀಗಢ: ಪಂಜಾಬ್​ನ ತರ್ನ್ ತರನ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನಿ ಮೂಲದ ಓರ್ವ ನುಸುಳುಕೋರ ಶನಿವಾರ ಬೆಳಗ್ಗೆ 2:30ರ ವೇಳೆಗೆ ಹತ್ಯೆಗೈದಿದ್ದಾಗಿ ಗಡಿ ರಕ್ಷಣಾ ದಳ ತಿಳಿಸಿದೆ.. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಜಾಗೃತರಾದ ಗಡಿ ರಕ್ಷಣಾ ದಳದ ಸಿಬ್ಬಂದಿ ಪಾಕಿಸ್ತಾನಿ ಮೂಲದ ನುಸುಳುಕೋರನ್ನು ಹತ್ಯೆಗೈದಿದೆ.

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ.ಪಾಕಿಸ್ತಾನಿ ಮೂಲದ ನುಸುಳುಕೋರರ ಪತ್ತೆಗೆ ಅಂತರಾಷ್ಟ್ರೀಯ ಗಡಿ ಬಳಿ ಗಡಿ ರಕ್ಷಣಾ ದಳ ಹಗಲಿರುಳು ರಕ್ಷಣೆಯಲ್ಲಿ ನಿರತವಾಗಿದೆ ಶನಿವಾರ ಬೆಳಗ್ಗೆಯೇ ನಡೆದ ಕಾರ್ಯಾಚರಣೆಯ ನಂತರ ಗಡಿ ರಕ್ಷಣಾ ದಳ ಇನ್ನಷ್ಟು ಜಾಗೃತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?