AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ
ಬಿಎಸ್​ಎಫ್ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: ಸಾಧು ಶ್ರೀನಾಥ್​|

Updated on: Feb 13, 2021 | 3:49 PM

Share

ಚಂಡೀಗಢ: ಪಂಜಾಬ್​ನ ತರ್ನ್ ತರನ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನಿ ಮೂಲದ ಓರ್ವ ನುಸುಳುಕೋರ ಶನಿವಾರ ಬೆಳಗ್ಗೆ 2:30ರ ವೇಳೆಗೆ ಹತ್ಯೆಗೈದಿದ್ದಾಗಿ ಗಡಿ ರಕ್ಷಣಾ ದಳ ತಿಳಿಸಿದೆ.. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಜಾಗೃತರಾದ ಗಡಿ ರಕ್ಷಣಾ ದಳದ ಸಿಬ್ಬಂದಿ ಪಾಕಿಸ್ತಾನಿ ಮೂಲದ ನುಸುಳುಕೋರನ್ನು ಹತ್ಯೆಗೈದಿದೆ.

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ.ಪಾಕಿಸ್ತಾನಿ ಮೂಲದ ನುಸುಳುಕೋರರ ಪತ್ತೆಗೆ ಅಂತರಾಷ್ಟ್ರೀಯ ಗಡಿ ಬಳಿ ಗಡಿ ರಕ್ಷಣಾ ದಳ ಹಗಲಿರುಳು ರಕ್ಷಣೆಯಲ್ಲಿ ನಿರತವಾಗಿದೆ ಶನಿವಾರ ಬೆಳಗ್ಗೆಯೇ ನಡೆದ ಕಾರ್ಯಾಚರಣೆಯ ನಂತರ ಗಡಿ ರಕ್ಷಣಾ ದಳ ಇನ್ನಷ್ಟು ಜಾಗೃತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

Follow Us
guruganesh bhat
guruganesh bhat
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!