AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ
ಬಿಎಸ್​ಎಫ್ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Feb 13, 2021 | 3:49 PM

Share

ಚಂಡೀಗಢ: ಪಂಜಾಬ್​ನ ತರ್ನ್ ತರನ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನಿ ಮೂಲದ ಓರ್ವ ನುಸುಳುಕೋರ ಶನಿವಾರ ಬೆಳಗ್ಗೆ 2:30ರ ವೇಳೆಗೆ ಹತ್ಯೆಗೈದಿದ್ದಾಗಿ ಗಡಿ ರಕ್ಷಣಾ ದಳ ತಿಳಿಸಿದೆ.. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಜಾಗೃತರಾದ ಗಡಿ ರಕ್ಷಣಾ ದಳದ ಸಿಬ್ಬಂದಿ ಪಾಕಿಸ್ತಾನಿ ಮೂಲದ ನುಸುಳುಕೋರನ್ನು ಹತ್ಯೆಗೈದಿದೆ.

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ.ಪಾಕಿಸ್ತಾನಿ ಮೂಲದ ನುಸುಳುಕೋರರ ಪತ್ತೆಗೆ ಅಂತರಾಷ್ಟ್ರೀಯ ಗಡಿ ಬಳಿ ಗಡಿ ರಕ್ಷಣಾ ದಳ ಹಗಲಿರುಳು ರಕ್ಷಣೆಯಲ್ಲಿ ನಿರತವಾಗಿದೆ ಶನಿವಾರ ಬೆಳಗ್ಗೆಯೇ ನಡೆದ ಕಾರ್ಯಾಚರಣೆಯ ನಂತರ ಗಡಿ ರಕ್ಷಣಾ ದಳ ಇನ್ನಷ್ಟು ಜಾಗೃತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?