AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ

ಪಂಜಾಬ್: BSF ಗುಂಡಿಗೆ ಪಾಕಿಸ್ತಾನದ ನುಸುಳುಕೋರ ಬಲಿ
ಬಿಎಸ್​ಎಫ್ (ಪ್ರಾತಿನಿಧಿಕ ಚಿತ್ರ)
guruganesh bhat
| Edited By: |

Updated on: Feb 13, 2021 | 3:49 PM

Share

ಚಂಡೀಗಢ: ಪಂಜಾಬ್​ನ ತರ್ನ್ ತರನ್ ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನಿ ಮೂಲದ ಓರ್ವ ನುಸುಳುಕೋರ ಶನಿವಾರ ಬೆಳಗ್ಗೆ 2:30ರ ವೇಳೆಗೆ ಹತ್ಯೆಗೈದಿದ್ದಾಗಿ ಗಡಿ ರಕ್ಷಣಾ ದಳ ತಿಳಿಸಿದೆ.. ಸಂಶಯಾಸ್ಪದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಜಾಗೃತರಾದ ಗಡಿ ರಕ್ಷಣಾ ದಳದ ಸಿಬ್ಬಂದಿ ಪಾಕಿಸ್ತಾನಿ ಮೂಲದ ನುಸುಳುಕೋರನ್ನು ಹತ್ಯೆಗೈದಿದೆ.

ನುಸುಳುಕೋರನ ಮೃತದೇಹದ ಬಳಿ 14 ಪ್ಯಾಕೆಟ್ ಹೆರಾಯಿನ್, ಒಂದು ಪಿಸ್ತೂಲ್ ಮ್ಯಾಗಝಿನ್, 2 ಮೊಬೈಲ್ ಫೋನ್​ಗಳು ಪತ್ತೆಯಾಗಿವೆ.ಪಾಕಿಸ್ತಾನಿ ಮೂಲದ ನುಸುಳುಕೋರರ ಪತ್ತೆಗೆ ಅಂತರಾಷ್ಟ್ರೀಯ ಗಡಿ ಬಳಿ ಗಡಿ ರಕ್ಷಣಾ ದಳ ಹಗಲಿರುಳು ರಕ್ಷಣೆಯಲ್ಲಿ ನಿರತವಾಗಿದೆ ಶನಿವಾರ ಬೆಳಗ್ಗೆಯೇ ನಡೆದ ಕಾರ್ಯಾಚರಣೆಯ ನಂತರ ಗಡಿ ರಕ್ಷಣಾ ದಳ ಇನ್ನಷ್ಟು ಜಾಗೃತವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಾಕ್ ದಾಳಿಗೆ ಭಾರತೀಯ ಸೇನೆಯ ಪ್ರತ್ಯುತ್ತರ, ವೈರಿಪಡೆಯ 8 ಸೈನಿಕರು ಬಲಿ | 8 Pakistani soldiers killed in retaliatory firing by Indian army at LoC

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ