AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Drone: ಪಂಜಾಬ್​ನಲ್ಲಿ ಪಾಕಿಸ್ತಾನದ ಡ್ರೋನ್ ಬೆನ್ನಟ್ಟಿ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದ ಕಡೆಯಿಂದ ಭಾರತದ ಭೂಪ್ರದೇಶಕ್ಕೆ ಒಳನುಗ್ಗಲು ಪ್ರಯತ್ನಿಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಬಿಎಸ್‌ಎಫ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

Pakistan Drone: ಪಂಜಾಬ್​ನಲ್ಲಿ ಪಾಕಿಸ್ತಾನದ ಡ್ರೋನ್ ಬೆನ್ನಟ್ಟಿ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು
ಡ್ರೋನ್
ನಯನಾ ರಾಜೀವ್
|

Updated on:Feb 10, 2023 | 11:18 AM

Share

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದ ಕಡೆಯಿಂದ ಭಾರತದ ಭೂಪ್ರದೇಶಕ್ಕೆ ಒಳನುಗ್ಗಲು ಪ್ರಯತ್ನಿಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಬಿಎಸ್‌ಎಫ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಬಿಎಸ್‌ಎಫ್ ಡ್ರೋನ್‌ನಿಂದ 3 ಕೆಜಿ ಹೆರಾಯಿನ್, ಒಂದು ಚೀನಾ ನಿರ್ಮಿತ ಪಿಸ್ತೂಲ್ , ಕಾರ್ಟ್ರಿಡ್ಜ್‌ಗಳು ಮತ್ತು ಮ್ಯಾಗಜೀನ್ ಅನ್ನು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ಸೇರಿಸಲಾಗಿದೆ.

ಪಂಜಾಬ್‌ನ ಸೆಕ್ಟರ್ ಫಿರೋಜ್‌ಪುರದ BOP MW ಉತ್ತರದ AOR ನಲ್ಲಿ ಪಾಕಿಸ್ತಾನದೊಂದಿಗಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಅನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿದೆ.

ಕೌಂಟರ್-ಡ್ರೋನ್​ಗಳನ್ನು ಬಿಡಲಾಯಿತು, ಬಳಿಕ ಡ್ರೋನ್ ಮೇಲೆ ಗುಂಡು ಹಾರಿಸಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಎಸ್ಎಫ್ ಪಡೆಗಳ ನಂತರದ ಶೋಧದಲ್ಲಿ ಸುಮಾರು 3 ಕೆಜಿ ಹೆರಾಯಿನ್, ಒಂದು ಚೀನಾ ನಿರ್ಮಿತ ಪಿಸ್ತೂಲ್, ಕಾರ್ಟ್ರಿಡ್ಜ್​ಗಳು ಮತ್ತು ಮ್ಯಾಗಜೀನ್​ಗಳು ದೊರೆತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Fri, 10 February 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?