Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Drone: ಪಂಜಾಬ್​ನಲ್ಲಿ ಪಾಕಿಸ್ತಾನದ ಡ್ರೋನ್ ಬೆನ್ನಟ್ಟಿ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದ ಕಡೆಯಿಂದ ಭಾರತದ ಭೂಪ್ರದೇಶಕ್ಕೆ ಒಳನುಗ್ಗಲು ಪ್ರಯತ್ನಿಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಬಿಎಸ್‌ಎಫ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ.

Pakistan Drone: ಪಂಜಾಬ್​ನಲ್ಲಿ ಪಾಕಿಸ್ತಾನದ ಡ್ರೋನ್ ಬೆನ್ನಟ್ಟಿ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು
ಡ್ರೋನ್
Follow us
ನಯನಾ ರಾಜೀವ್
|

Updated on:Feb 10, 2023 | 11:18 AM

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದ ಕಡೆಯಿಂದ ಭಾರತದ ಭೂಪ್ರದೇಶಕ್ಕೆ ಒಳನುಗ್ಗಲು ಪ್ರಯತ್ನಿಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಬಿಎಸ್‌ಎಫ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಬಿಎಸ್‌ಎಫ್ ಡ್ರೋನ್‌ನಿಂದ 3 ಕೆಜಿ ಹೆರಾಯಿನ್, ಒಂದು ಚೀನಾ ನಿರ್ಮಿತ ಪಿಸ್ತೂಲ್ , ಕಾರ್ಟ್ರಿಡ್ಜ್‌ಗಳು ಮತ್ತು ಮ್ಯಾಗಜೀನ್ ಅನ್ನು ವಶಪಡಿಸಿಕೊಂಡಿದೆ ಎಂದು ಬಿಎಸ್‌ಎಫ್ ಸೇರಿಸಲಾಗಿದೆ.

ಪಂಜಾಬ್‌ನ ಸೆಕ್ಟರ್ ಫಿರೋಜ್‌ಪುರದ BOP MW ಉತ್ತರದ AOR ನಲ್ಲಿ ಪಾಕಿಸ್ತಾನದೊಂದಿಗಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋನ್ ಅನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿದೆ.

ಕೌಂಟರ್-ಡ್ರೋನ್​ಗಳನ್ನು ಬಿಡಲಾಯಿತು, ಬಳಿಕ ಡ್ರೋನ್ ಮೇಲೆ ಗುಂಡು ಹಾರಿಸಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಎಸ್ಎಫ್ ಪಡೆಗಳ ನಂತರದ ಶೋಧದಲ್ಲಿ ಸುಮಾರು 3 ಕೆಜಿ ಹೆರಾಯಿನ್, ಒಂದು ಚೀನಾ ನಿರ್ಮಿತ ಪಿಸ್ತೂಲ್, ಕಾರ್ಟ್ರಿಡ್ಜ್​ಗಳು ಮತ್ತು ಮ್ಯಾಗಜೀನ್​ಗಳು ದೊರೆತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Fri, 10 February 23

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ