Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritsar: ಅಮೃತಸರದ ಗಡಿ ಬಳಿ ಪಾಕ್​ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು

ಅಮೃತಸರದ ಬಳಿ ಗಡಿ ಪ್ರವೇಶಿಸಿದ ಪಾಕ್ ಡ್ರೋನ್​ ಅನ್ನು ಬಿಎಸ್​ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಡ್ರೋನ್​(Drone)ನಲ್ಲಿದ್ದ 15.5 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ.

Amritsar: ಅಮೃತಸರದ ಗಡಿ ಬಳಿ ಪಾಕ್​ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಯೋಧರು
ಡ್ರೋನ್( ಸಾಂದರ್ಭಿಕ ಚಿತ್ರ)
Follow us
ನಯನಾ ರಾಜೀವ್
|

Updated on:May 17, 2023 | 9:06 AM

ಅಮೃತಸರದ ಬಳಿ ಗಡಿ ಪ್ರವೇಶಿಸಿದ ಪಾಕ್ ಡ್ರೋನ್​ ಅನ್ನು ಬಿಎಸ್​ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಡ್ರೋನ್​(Drone)ನಲ್ಲಿದ್ದ 15.5 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಲ್ಲಿ ಅಮೃತಸರದಲ್ಲಿ ಮೂರು ಬಾಂಬ್ ದಾಳಿಗಳು ನಡೆದಿವೆ. ಜನವರಿಯಲ್ಲಿ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿ ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಏಪ್ರಿಲ್ 16ರಂದು ಗಡಿಯಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆಗಳು ಏಪ್ರಿಲ್ 15 ರಂದು ರಾತ್ರಿ 8.22ಕ್ಕೆ ಅಮೃತಸರದ ಧನೋ ಕಲಾನ್ ಗ್ರಾಮದ ಬಳಿ ಪಾಕಿಸ್ತಾನದಿಂದ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವ ಶಂಕಿತ ಡ್ರೋನ್‌ನ ಶಬ್ದವನ್ನು ಕೇಳಿತ್ತು.

ಭದ್ರತಾ ಪಡೆಗಳು ತಕ್ಷಣವೇ ಗುಂಡು ಹಾರಿಸುವ ಮೂಲಕ ಡ್ರೋನ್ ಅನ್ನು ಪ್ರತಿಬಂಧಿಸಿತ್ತು. ಪ್ರಾಥಮಿಕ ಪ್ರದೇಶದ ಶೋಧದ ಸಮಯದಲ್ಲಿ, ಬಿಎಸ್ಎಫ್ ಪಡೆಗಳು ಹೆರಾಯಿನ್ (ಅಂದಾಜು 3 ಕೆಜಿ ತೂಕದ) ಎಂದು ಶಂಕಿಸಲಾದ 3 ಪ್ಯಾಕೆಟ್ ಮಾದಕವಸ್ತುಗಳನ್ನು ಗೋಧಿ ಹೊಲದಿಂದ ವಶಪಡಿಸಿಕೊಂಡಿದೆ.

ರವಾನೆಗೆ ಬಳಸಲಾಗಿದ್ದ ಒಂದು ಕಬ್ಬಿಣದ ರಿಂಗ್ ಮತ್ತು 4 ಹೊಳೆಯುವ ಪಟ್ಟಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದು ಗಡಿ ಸಿಬ್ಬಂದಿ ತಮ್ಮ ಹೇಳಿಕೆಯಲ್ಲಿ ಸೇರಿಸಿದ್ದಾರೆ.

ಮತ್ತಷ್ಟು ಓದಿ: Golden Temple: ಅಮೃತಸರದ ಸ್ವರ್ಣ ಮಂದಿರದ ಬಳಿ ಮತ್ತೊಂದು ಸ್ಫೋಟ

ಇದೇ ರೀತಿಯ ಘಟನೆಯಲ್ಲಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತ-ಪಾಕಿಸ್ತಾನ ಗಡಿ ಬಳಿ ಒಳನುಗ್ಗುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿತು. ಮುಂಜಾನೆ 3.21ಕ್ಕೆ ಅಂತಾರಾರಾಷ್ಟ್ರೀಯ ಗಡಿ ಬಳಿಯ ಬಚಿವಿಂಡ್ ಗ್ರಾಮದಲ್ಲಿ ಡ್ರೋನ್ ಪತ್ತೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 am, Wed, 17 May 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ