AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸರ್ಕಾರ ರೈತಪರವಾಗಿದೆ ಎಂದು ಅಂಕಿಅಂಶ ಮುಂದಿಟ್ಟ ನಿರ್ಮಲಾ ಸೀತಾರಾಮನ್

ಪಶುಸಂಗೋಪನೆ, ಡೇರಿ, ಮೀನುಗಾರಿಕೆಗೆ ₹40 ಸಾವಿರ ಕೋಟಿ ಒದಗಿಸಲಾಗುವುದು. ಹಾಳಾಗುವ ಉತ್ಪನ್ನಗಳ ಪಟ್ಟಿಗೆ 22 ಕೃಷಿ ಉತ್ಪನ್ನ ಸೇರ್ಪಡೆಗೊಳಿಸಿಲಾಗಿದ್ದು, ಕಳೆದ ಬಾರಿ ಹೊಂದಿದ್ದ 15 ಲಕ್ಷ ಕೋಟಿ ಕೃಷಿ ಸಾಲವನ್ನು, 16.5 ಲಕ್ಷ ಕೋಟಿ ಏರಿಸಲಾಗಿದೆ ಎಂದರು.

Budget 2021 | ಸರ್ಕಾರ ರೈತಪರವಾಗಿದೆ ಎಂದು ಅಂಕಿಅಂಶ ಮುಂದಿಟ್ಟ ನಿರ್ಮಲಾ ಸೀತಾರಾಮನ್
ಕೃಷಿ ವಲಯ
guruganesh bhat
|

Updated on:Feb 01, 2021 | 12:27 PM

Share

ಕೃಷಿ ಸಮುದಾಯ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡುತ್ತಿದ್ದಂತೆ ಸದನದಲ್ಲಿ ಸ್ವಲ್ಪ ಪ್ರಮಾಣದ ಗದ್ದಲ ಏರ್ಪಟ್ಟಿತು. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡಿಕೆ ಭರವಸೆ ನೀಡಿದ ಅವರು, ಗೋಧಿ, ಭತ್ತಗಳಿಗೆ ನೀಡಿದ ಬೆಂಬಲ ಬೆಲೆಯ ಮೊತ್ತದ ಅಂಕಿಅಂಶಗಳನ್ನು ಘೋಷಿಸಿ, ಕೃಷಿ ಉತ್ಪನ್ನಗಳ ಖರೀದಿ ಮುಂದುವರಿಯುತ್ತದೆ ಎಂದು ತಿಳಿಸಿದರು.

ದೇಶದಲ್ಲಿ ಗೋಧಿ ಬೆಳೆಯುವವರು 43 ಲಕ್ಷ ರೈತರು. ಗೋಧಿಗೆ 2013-14ರಲ್ಲಿ 33 ಸಾವಿರ ಕೋಟಿ ಬೆಂಬಲ ಬೆಲೆ ಒದಗಿಸಲಾಗಿತ್ತು. 2019-20ರಲ್ಲಿ 62 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ. 2020-21ರಲ್ಲಿ 75 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ. ಕೇಂದ್ರ ಸರ್ಕಾರ ಭವಿಷ್ಯದಲ್ಲೂ ಗೋಧಿಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲಿದೆ ಎಂದು ತಿಳಿಸಿದರು.

ಭತ್ತಕ್ಕೆ 2013-14ರಲ್ಲಿ -3995 ಕೋಟಿ ಬೆಂಬಲ ನೆಲೆ ನೀಡಿ ಖರೀದಿಸಲಾಗಿತ್ತು. 2019-20ರಲ್ಲಿ-1.31 ಲಕ್ಷ ಕೋಟಿ ರೂ ನೀಡಿ ಖರೀದಿಸಲಾಗಿದೆ. ಆದರೆ, 2020-21ರಲ್ಲಿ-1 ಲಕ್ಷ 72 ಸಾವಿರ ಕೋಟಿ ನೀಡಿ ಖರೀದಿಸಲಾಗಿದೆ ಎಂದು ಬೆಂಬಲ ಬೆಲೆಯನ್ನು ಸರ್ಕಾರ ಮುಂದುವರೆಸಲಿದೆ, ಸರ್ಕಾರ ರೈತಪರವಾಗಿದೆ ಎಂದು ಘೋಷಿಸಿದರು.

ಧಾನ್ಯಗಳ ಖರೀದಿಯ ಅಂಕಿಅಂಶಗಳನ್ನು ಒದಗಿಸಿದ ಅವರು, 2019-20-8 ಸಾವಿರ ಕೋಟಿಯ ಬೆಂಬಲ ಬೆಲೆ ಒದಗಿಸಲಾಗಿತ್ತು. 2020-21ರಲ್ಲಿ 10,500 ಕೋಟಿ ರೂ. ನೀಡಿ ವಿವಿಧ ಧಾನ್ಯಗಳನ್ನು ಖರೀದಿಸಲಾಗಿದೆ. ಖರೀದಿಸಿದ ಬೆಲೆಯಲ್ಲಿ ಶೇ 40ರಷ್ಟು ಏರಿಕೆ ಆಗಿದೆ ಎಂದು ತಿಳಿಸಿದರು.

ಪಶುಸಂಗೋಪನೆ, ಡೇರಿ, ಮೀನುಗಾರಿಕೆಗೆ ₹40 ಸಾವಿರ ಕೋಟಿ ಒದಗಿಸಲಾಗುವುದು. ಹಾಳಾಗುವ ಉತ್ಪನ್ನಗಳ ಪಟ್ಟಿಗೆ 22 ಕೃಷಿ ಉತ್ಪನ್ನ ಸೇರ್ಪಡೆಗೊಳಿಸಿಲಾಗಿದ್ದು, ಕಳೆದ ಬಾರಿ ಕೃಷಿ ಸಾಲ ಕಳೆದ ಬಾರಿ ಹೊಂದಿದ್ದ 15 ಲಕ್ಷ ಕೋಟಿ ಕೃಷಿ ಸಾಲವನ್ನು, 16.5 ಲಕ್ಷ ಕೋಟಿ ಏರಿಸಲಾಗಿದೆ ಎಂದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Published On - 12:17 pm, Mon, 1 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ