AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ 64,180 ಕೋಟಿ ರೂ.

ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದರು.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ  64,180 ಕೋಟಿ ರೂ.
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 2:42 PM

Share

ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇಂದು 2021-22ನೇ ಸಾಲಿನ ಬಜೆಟ್​ನಲ್ಲಿ ಪ್ರಥಮವಾಗಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಯನ್ನು ಉಲ್ಲೇಖಿಸಿದರು. ದೇಶದ ಆರೋಗ್ಯ ಕ್ಷೇತ್ರವನ್ನು ಸುಸ್ಥಿರ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಈ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆ ಪ್ರಾರಂಭಿಸಿದ್ದು, ಇದಕ್ಕಾಗಿ ಮುಂದಿನ ಆರುವರ್ಷಗಳನ್ನು ಗಮನದಲ್ಲಿಟ್ಟುಕೊಂಡು 64,180 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಬಜೆಟ್​ 2021 ಆರು ಸ್ತಂಭಗಳ ಮೇಲೆ ನಿಂತಿದೆ.. ಅವುಗಳೆಂದರೆ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಮಹಾತ್ವಾಕಾಂಕ್ಷಿ ಭಾರತ ನಿರ್ಮಾಣಕ್ಕಾಗಿ ಅಂತರ್ಗತ ಅಭಿವೃದ್ಧಿ, ಮಾನವ ಸಂಪನ್ಮೂಲವನ್ನು ಪುನರುಜ್ಜೀವನಗೊಳಿಸುವುದು, ನಾವೀನ್ಯತೆ ಮತ್ತು ಸಂಶೋಧನೆ-ಅಭಿವೃದ್ಧಿ, ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ ಎಂದು ನಿರ್ಮಲಾ ಸೀತಾರಾಮನ್​ ತಿಳಸಿದರು.

ಕೊವಿಡ್​ 19 ಲಸಿಕೆಗೆ 35 ಸಾವಿರ ಕೋಟಿ ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ. ಹಾಗೇ ನಗರ ಸ್ವಚ್ಛ ಭಾರತ್​ ಯೋಜನೆಗೆ ಮುಂಬರುವ ಐದು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು 1,41,670 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಒಟ್ಟಾರೆ 2.23 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Published On - 11:52 am, Mon, 1 February 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ