AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ 64,180 ಕೋಟಿ ರೂ.

ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದರು.

Budget 2021 | ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ. ಮೀಸಲು; ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಗೆ  64,180 ಕೋಟಿ ರೂ.
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 2:42 PM

Share

ದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇಂದು 2021-22ನೇ ಸಾಲಿನ ಬಜೆಟ್​ನಲ್ಲಿ ಪ್ರಥಮವಾಗಿ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆಯನ್ನು ಉಲ್ಲೇಖಿಸಿದರು. ದೇಶದ ಆರೋಗ್ಯ ಕ್ಷೇತ್ರವನ್ನು ಸುಸ್ಥಿರ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಈ ಪ್ರಧಾನಮಂತ್ರಿ ಆತ್ಮನಿರ್ಭರ ಸ್ವಸ್ಥ ಭಾರತ್​ ಯೋಜನೆ ಪ್ರಾರಂಭಿಸಿದ್ದು, ಇದಕ್ಕಾಗಿ ಮುಂದಿನ ಆರುವರ್ಷಗಳನ್ನು ಗಮನದಲ್ಲಿಟ್ಟುಕೊಂಡು 64,180 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಬಜೆಟ್​ 2021 ಆರು ಸ್ತಂಭಗಳ ಮೇಲೆ ನಿಂತಿದೆ.. ಅವುಗಳೆಂದರೆ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ, ಮೂಲಸೌಕರ್ಯ, ಮಹಾತ್ವಾಕಾಂಕ್ಷಿ ಭಾರತ ನಿರ್ಮಾಣಕ್ಕಾಗಿ ಅಂತರ್ಗತ ಅಭಿವೃದ್ಧಿ, ಮಾನವ ಸಂಪನ್ಮೂಲವನ್ನು ಪುನರುಜ್ಜೀವನಗೊಳಿಸುವುದು, ನಾವೀನ್ಯತೆ ಮತ್ತು ಸಂಶೋಧನೆ-ಅಭಿವೃದ್ಧಿ, ಕನಿಷ್ಠ ಸರ್ಕಾರ-ಗರಿಷ್ಠ ಆಡಳಿತ ಎಂದು ನಿರ್ಮಲಾ ಸೀತಾರಾಮನ್​ ತಿಳಸಿದರು.

ಕೊವಿಡ್​ 19 ಲಸಿಕೆಗೆ 35 ಸಾವಿರ ಕೋಟಿ ಕೊವಿಡ್​-19 ಲಸಿಕೆಗಳು ಆತ್ಮನಿರ್ಭರದ ಸಂಕೇತವಾಗಿವೆ. ಇದಕ್ಕೆ 35 ಸಾವಿರ ಕೋಟಿ ರೂ. ನೀಡಲಾಗಿದೆ. 9 ಬಯೋಸೇಫ್ಟಿ ಲ್ಯಾಬ್​ಗಳನ್ನು ಸ್ಥಾಪನೆ ಮಾಡಲಾಗಿದೆ. ಹಾಗೇ ನಗರ ಸ್ವಚ್ಛ ಭಾರತ್​ ಯೋಜನೆಗೆ ಮುಂಬರುವ ಐದು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು 1,41,670 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಒಟ್ಟಾರೆ 2.23 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Budget 2021 LIVE: ಬೆಂಗಳೂರು ಮೆಟ್ರೊ 2ಎ, 2ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗೆ ಅನುದಾನ ಘೋಷಣೆ

Published On - 11:52 am, Mon, 1 February 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!