AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ

ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 01, 2021 | 7:02 PM

Share

ದೆಹಲಿ: ದೇಶದ ನಗರ ಪ್ರದೇಶಗಳ ಸಾರ್ವಜನಿಕ ಸಾರಿಗೆ ಸೌಕರ್ಯ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಇಂದು ಬಜೆಟ್​ನಲ್ಲಿ ನವೀನ ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಯೋಜನೆಯನ್ನು ಘೋಷಿಸಿದ್ದು, ಅದರ ಅನ್ವಯ ಹೊಸ ಬಸ್​ಗಳ ಮಾರಾಟ ಹೆಚ್ಚಲಿದೆ.

ಆರೋಗ್ಯ ಹಾಗೂ ಪರಿಸರದ ಬಗೆಗಿನ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ನಗರಗಳಲ್ಲಿ ಸಾರ್ವಜನಿಕ ಸಾರಿಗೆಯ ಪಾಲನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮೆಟ್ರೋ ಜಾಲವನ್ನು ವಿಸ್ತರಿಸುವ ಮತ್ತು ಸಿಟಿ ಬಸ್​ಗಳ ಸೇವೆಯನ್ನು ಅಧಿಕಗೊಳಿಸಲು, 18,000 ಕೋಟಿ ರೂ.ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಈ ಯೋಜನೆಯಿಂದ ಅಟೋಮೊಬೈಲ್​ ವಲಯವನ್ನು ಉತ್ತೇಜಿಸಬಹುದು, ಉದ್ಯೋಗ ಸೃಷ್ಟಿಯಾಗುತ್ತದೆ, ಆರ್ಥಿಕತೆ ಅಭಿವೃದ್ಧಿಗೆ ದಾರಿಯಾಗುತ್ತದೆ ಮತ್ತು ನಗರವಾಸಿಗಳ ಚಲನೆಯೂ ಸುಲಭವಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಹಾಗೇ, ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ನಾಲ್ಕು ರಾಜ್ಯಗಳ ಚುನಾವಣೆಗೆ ‘ಹೆದ್ದಾರಿ’ ನಿರ್ಮಿಸಿದ ಕೇಂದ್ರ ಬಜೆಟ್​

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್