AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ

ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 01, 2021 | 7:02 PM

Share

ದೆಹಲಿ: ದೇಶದ ನಗರ ಪ್ರದೇಶಗಳ ಸಾರ್ವಜನಿಕ ಸಾರಿಗೆ ಸೌಕರ್ಯ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಇಂದು ಬಜೆಟ್​ನಲ್ಲಿ ನವೀನ ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಯೋಜನೆಯನ್ನು ಘೋಷಿಸಿದ್ದು, ಅದರ ಅನ್ವಯ ಹೊಸ ಬಸ್​ಗಳ ಮಾರಾಟ ಹೆಚ್ಚಲಿದೆ.

ಆರೋಗ್ಯ ಹಾಗೂ ಪರಿಸರದ ಬಗೆಗಿನ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ನಗರಗಳಲ್ಲಿ ಸಾರ್ವಜನಿಕ ಸಾರಿಗೆಯ ಪಾಲನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮೆಟ್ರೋ ಜಾಲವನ್ನು ವಿಸ್ತರಿಸುವ ಮತ್ತು ಸಿಟಿ ಬಸ್​ಗಳ ಸೇವೆಯನ್ನು ಅಧಿಕಗೊಳಿಸಲು, 18,000 ಕೋಟಿ ರೂ.ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಈ ಯೋಜನೆಯಿಂದ ಅಟೋಮೊಬೈಲ್​ ವಲಯವನ್ನು ಉತ್ತೇಜಿಸಬಹುದು, ಉದ್ಯೋಗ ಸೃಷ್ಟಿಯಾಗುತ್ತದೆ, ಆರ್ಥಿಕತೆ ಅಭಿವೃದ್ಧಿಗೆ ದಾರಿಯಾಗುತ್ತದೆ ಮತ್ತು ನಗರವಾಸಿಗಳ ಚಲನೆಯೂ ಸುಲಭವಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಹಾಗೇ, ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ನಾಲ್ಕು ರಾಜ್ಯಗಳ ಚುನಾವಣೆಗೆ ‘ಹೆದ್ದಾರಿ’ ನಿರ್ಮಿಸಿದ ಕೇಂದ್ರ ಬಜೆಟ್​

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ