AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ

ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 7:02 PM

ದೆಹಲಿ: ದೇಶದ ನಗರ ಪ್ರದೇಶಗಳ ಸಾರ್ವಜನಿಕ ಸಾರಿಗೆ ಸೌಕರ್ಯ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಇಂದು ಬಜೆಟ್​ನಲ್ಲಿ ನವೀನ ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಯೋಜನೆಯನ್ನು ಘೋಷಿಸಿದ್ದು, ಅದರ ಅನ್ವಯ ಹೊಸ ಬಸ್​ಗಳ ಮಾರಾಟ ಹೆಚ್ಚಲಿದೆ.

ಆರೋಗ್ಯ ಹಾಗೂ ಪರಿಸರದ ಬಗೆಗಿನ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ನಗರಗಳಲ್ಲಿ ಸಾರ್ವಜನಿಕ ಸಾರಿಗೆಯ ಪಾಲನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮೆಟ್ರೋ ಜಾಲವನ್ನು ವಿಸ್ತರಿಸುವ ಮತ್ತು ಸಿಟಿ ಬಸ್​ಗಳ ಸೇವೆಯನ್ನು ಅಧಿಕಗೊಳಿಸಲು, 18,000 ಕೋಟಿ ರೂ.ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಈ ಯೋಜನೆಯಿಂದ ಅಟೋಮೊಬೈಲ್​ ವಲಯವನ್ನು ಉತ್ತೇಜಿಸಬಹುದು, ಉದ್ಯೋಗ ಸೃಷ್ಟಿಯಾಗುತ್ತದೆ, ಆರ್ಥಿಕತೆ ಅಭಿವೃದ್ಧಿಗೆ ದಾರಿಯಾಗುತ್ತದೆ ಮತ್ತು ನಗರವಾಸಿಗಳ ಚಲನೆಯೂ ಸುಲಭವಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಹಾಗೇ, ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ನಾಲ್ಕು ರಾಜ್ಯಗಳ ಚುನಾವಣೆಗೆ ‘ಹೆದ್ದಾರಿ’ ನಿರ್ಮಿಸಿದ ಕೇಂದ್ರ ಬಜೆಟ್​

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್