AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ

ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ಸಿಟಿ ಬಸ್, ಮೆಟ್ರೋ ಜಾಲ ಸುಧಾರಣೆಗೆ ₹ 18,000 ಕೋಟಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Feb 01, 2021 | 7:02 PM

Share

ದೆಹಲಿ: ದೇಶದ ನಗರ ಪ್ರದೇಶಗಳ ಸಾರ್ವಜನಿಕ ಸಾರಿಗೆ ಸೌಕರ್ಯ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಇಂದು ಬಜೆಟ್​ನಲ್ಲಿ ನವೀನ ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಯೋಜನೆಯನ್ನು ಘೋಷಿಸಿದ್ದು, ಅದರ ಅನ್ವಯ ಹೊಸ ಬಸ್​ಗಳ ಮಾರಾಟ ಹೆಚ್ಚಲಿದೆ.

ಆರೋಗ್ಯ ಹಾಗೂ ಪರಿಸರದ ಬಗೆಗಿನ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ನಗರಗಳಲ್ಲಿ ಸಾರ್ವಜನಿಕ ಸಾರಿಗೆಯ ಪಾಲನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮೆಟ್ರೋ ಜಾಲವನ್ನು ವಿಸ್ತರಿಸುವ ಮತ್ತು ಸಿಟಿ ಬಸ್​ಗಳ ಸೇವೆಯನ್ನು ಅಧಿಕಗೊಳಿಸಲು, 18,000 ಕೋಟಿ ರೂ.ಮೀಸಲಿಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಈ ಯೋಜನೆಯಿಂದ ಅಟೋಮೊಬೈಲ್​ ವಲಯವನ್ನು ಉತ್ತೇಜಿಸಬಹುದು, ಉದ್ಯೋಗ ಸೃಷ್ಟಿಯಾಗುತ್ತದೆ, ಆರ್ಥಿಕತೆ ಅಭಿವೃದ್ಧಿಗೆ ದಾರಿಯಾಗುತ್ತದೆ ಮತ್ತು ನಗರವಾಸಿಗಳ ಚಲನೆಯೂ ಸುಲಭವಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.

ಹಾಗೇ, ನಗರ ಅಭಿವೃದ್ಧಿಯ ಭಾಗವಾಗಿ ₹ 2.87 ಲಕ್ಷ ಕೋಟಿ ರೂ.ವೆಚ್ಚದಲ್ಲಿ ನಗರ ಜಲಜೀವನ್​ ಯೋಜನೆಯನ್ನು ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಸುಮಾರು 2.86 ಕೋಟಿ ಮನೆಗಳಿಗೆ ನಲ್ಲಿ ನೀರು ಸಂಪರ್ಕ ನೀಡುವುದನ್ನು ಈ ಸ್ಕೀಮ್ ಒಳಗೊಂಡಿದೆ.

Budget 2021 | ನಾಲ್ಕು ರಾಜ್ಯಗಳ ಚುನಾವಣೆಗೆ ‘ಹೆದ್ದಾರಿ’ ನಿರ್ಮಿಸಿದ ಕೇಂದ್ರ ಬಜೆಟ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!