AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 11:04 AM

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್​ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ  ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು  ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್​ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್​ ಗಾಂಧಿ.

ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್​ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್​ ಗಾಂದಿ ಆಗ್ರಹಿಸಿದ್ದಾರೆ.

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು