AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 11:04 AM

Share

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್​ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ  ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು  ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್​ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್​ ಗಾಂಧಿ.

ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್​ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್​ ಗಾಂದಿ ಆಗ್ರಹಿಸಿದ್ದಾರೆ.

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ